Webdunia - Bharat's app for daily news and videos

Install App

ಕಾಂಗ್ರೆಸ್ ಭವನದಲ್ಲಿ ಬಿಜೆಪಿ ಸಚಿವರ ವಿರುದ್ದ ಪ್ರತಿಭಟನೆ

Webdunia
ಗುರುವಾರ, 19 ಜನವರಿ 2023 (17:25 IST)
ಕಾಂಗ್ರೇಸ್ ಭವನದ ಎದುರು  ಕಾಂಗ್ರೇಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ರಾಜ್ಯ ಕಾಂಗ್ರೆಸ್ ನಾಯಕರ ಅವಹೇಳನ ಮಾಡಿದ ಬಿಜೆಪಿ ಸಚಿವರ ವಿರುದ್ಧ ಸಚಿವರ ಪೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಅಲ್ಲದೇ ಸಚಿವರ ವಿರುದ್ಧ ಧಿಕ್ಕಾರ ಕೂಗಿ ಅಸಾಮಾಧಾನ ಹೊರಹಾಕಿದ್ದಾರೆ.
 
ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಮನೋಹರ್  ಬಿಜೆಪಿಯ ಹಲವು ನಾಯಕರು ಪ್ರಿಯಾಂಕ ಗಾಂಧಿ ಹೇಳಿಕೆಯನ್ನು ಹೀಯಾಳಿಸಿದ್ದಾರೆ.ವಿರೋಧ ಪಕ್ಷದ ನಾಯಕರನ್ನ ಬಿ.ಸಿ. ಪಾಟೀಲ್ ಪಿಂಪ್ ಎಂದಿದ್ದಾರೆ.ವರ್ತೂರು ಪ್ರಕಾಶ್ ದರೋಡೆ ಪ್ರಕರಣದ ರುವಾರಿ.ಅಭಿವೃದ್ಧಿ ಮಾಡದೆ, ಪ್ರತಿ ಬಾರಿ ಮೋದಿ ಅಂತಾರೆ.ಮುನಿರತ್ನ ರಾಜಕೀಯಕ್ಕೆ  ಬರಲು ಹರಿಪ್ರಸಾದ್ ಕಾರಣ.ಸ್ಯಾಂಟ್ರೋ ರವಿಯನ್ನ ಬಿಜೆಪಿ ನಾಯಕರು ಸಪೋರ್ಟ್ ಮಾಡ್ತಿದ್ದಾರೆ ಎಂದು ಕಾಂಗ್ರೇಸ್  ಮುಖಂಡ ಮನೋಹರ್ ಅಸಾಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments