Webdunia - Bharat's app for daily news and videos

Install App

ಕೇರಳಕ್ಕೆ ತೆರಳಿದ ಸಿಎಂ ಯಡಿಯೂರಪ್ಪಗೆ ಪ್ರತಿಭಟನೆಯ ಸ್ವಾಗತ

Webdunia
ಮಂಗಳವಾರ, 24 ಡಿಸೆಂಬರ್ 2019 (10:23 IST)
ಮಂಗಳೂರು: ನಾಳೆ ಸೂರ್ಯ ಗ್ರಹಣ ದೋಷ ಪರಿಹಾರ ನಿಮಿತ್ತ ಕೇರಳದ ದೇವಾಲಯಗಳಿಗೆ ಭೇಟಿ ನೀಡಲು ದೇವರ ನಾಡಿಗೆ ಬಂದಿಳಿದ ಸಿಎಂ ಯಡಿಯೂರಪ್ಪಗೆ ಪ್ರತಿಭಟನೆ ಬಿಸಿ ತಾಕಿದೆ.


ಮಂಗಳೂರಿನಲ್ಲಿ ಪೌರತ್ವ ಖಾಯಿದೆ ವಿರೋಧಿಸಿ ಪ್ರತಿಟನೆ ನಡೆಸುತ್ತಿದ್ದಾಗ ನಡೆದ ಹಿಂಸಾಚಾರ ತಡೆಯಲು ಪೊಲೀಸರು ಗೋಲಿಬಾರ್ ನಡೆಸಿದ್ದಕ್ಕೆ ಕೇರಳದ ಯುವ ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶಿಸಿ, ಕಾರಿಗೆ ಮುತ್ತಿಗೆ ಹಾಕಲೆತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments