Select Your Language

Notifications

webdunia
webdunia
webdunia
webdunia

ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ
bangalore , ಸೋಮವಾರ, 27 ಮಾರ್ಚ್ 2023 (18:50 IST)
ಕಾಂಗ್ರೆಸ್​​​​ನ ಹಿರಿಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಟಿಕೆಟ್ ಕೈ ತಪ್ಪಿದಕ್ಕೆ ಹಾವೇರಿಯ ಹಾನಗಲ್​​ನಲ್ಲಿ ಮನೋಹರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ ಅಸಮಾಧಾನ ಹೊರಹಾಕಿದ್ದಾರೆ. ಹಾನಗಲ್ ಕನಕ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧ ಮನೋಹರ ಬೆಂಬಲಿಗರು ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಮಾಜಿ ಸಚಿವ ಮನೋಹರ್ ತಹಶಿಲ್ದಾರ ನಡೆ ನಿಗೂಢ ವಾಗಿದ್ದು,ಕಾಂಗ್ರೆಸ್ ಪಕ್ಷ ತ್ಯಜಿಸಿ ಜೆಡಿಎಸ್ ಪಕ್ಷ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಸಲಾತಿ ಘೋಷಣೆ ಮಕ್ಕಳ ಆಟಿಕೆಯಾಗಿದೆ