Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನ ವಿರುದ್ಧ ಜೆಡಿಎಸ್ ಮುಖಂಡರ ಪ್ರತಿಭಟನೆ

Webdunia
ಮಂಗಳವಾರ, 18 ಡಿಸೆಂಬರ್ 2018 (14:59 IST)
ತುಮಕೂರು‌ ಜಿಲ್ಲೆ ಕುಣಿಗಲ್ ನಲ್ಲಿ ಈ ಘಟನೆ ನಡೆದಿದೆ. ಜೆಡಿಎಸ್ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ಜಗದೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ದನಕರುಗಳೊಂದಿಗೆ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ವಿನೂತನ‌ ಪ್ರತಿಭಟನೆ ನಡೆಸಲಾಯಿತು. ಬಗರ್ ಹುಕುಂ ಸಾಗುವಳಿ ಚೀಟಿ ನೀಡುವಲ್ಲಿ ತಾರತಮ್ಯ ಮಾಡಿರುವ ಆರೋಪ ಮಾಡಿರುವ ಪ್ರತಿಭಟನಕಾರರು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದ ರೈತರಿಗೆ ಮಂಜೂರು ಚೀಟಿ ತಡೆ ಹಿಡಿದಿರುವ ಆರೋಪ ಮಾಡಿದ್ದಾರೆ. ಜೆಡಿಎಸ್ ಮುಖಂಡರು, ರೈತರಿಂದ ತಾಲ್ಲೂಕು ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments