Webdunia - Bharat's app for daily news and videos

Install App

ಎಂ.ಎಂ.ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರು ಬಹಿರಂಗಪಡಿಸಲು ಆಗ್ರಹಿಸಿ ಪ್ರತಿಭಟನೆ

Webdunia
ಗುರುವಾರ, 30 ಆಗಸ್ಟ್ 2018 (18:17 IST)
ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಚಿಂತಕರು ಪ್ರತಿಭಟನೆ ನಡೆಸಿದ್ದಾರೆ.

 ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆಕೋರರ ಹಿಂದಿನ ಸಂಘಟನೆ ಹೆಸರನ್ನು ಬಹಿರಂಗಪಡಿಸಬೇಕು ಎಂದು ಗದಗನಲ್ಲಿ ಪ್ರಗತಿಪರ ಚಿಂತಕರು, ಬುದ್ದಿಜೀವಿಗಳು ಪ್ರತಿಭಟನೆ ನಡೆಸಿದ್ದಾರೆ.

ಬಂಧಿತ ಆರೋಪಿಗಳು ಆರ್‌.ಎಸ್.ಎಸ್. ಸಂಘಟನೆಯವರಾಗಿದ್ದಲ್ಲಿ ಬಿಜೆಪಿ ಮುಖಂಡರಾದ ಜಗದೀಶ್ ಶೆಟ್ಟರ್, ಪ್ರಹ್ಲಾದ್ ಜೋಷಿ ಇದರ ಪಾಲುದಾರರಾಗುತ್ತಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಆರ್.ಎಸ್.ಎಸ್ ನ ಎಲ್ಲರೂ ಈ ಹತ್ಯೆಯ ಪಾಲುದಾರರಾಗುತ್ತಾರೆ ಎಂದು ಗದಗನಲ್ಲಿ ಚಿಂತಕ ಬಸವರಾಜ ಸೂಳಿಭಾವಿ ಹೇಳಿಕೆ ನೀಡಿದ್ದಾರೆ.

ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು. ಕೇವಲ ಕೊಲೆಗಾರರ ಮೇಲೆ ಕ್ರಮ ಕೈಗೊಂಡರೆ ಸಾಲದು. ಕೊಲೆಗಾರರ ಹಿಂದಿನ ಶಕ್ತಿ ಹಾಗೂ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿಲ್ಲ. ಆದ್ರೆ ವಿಚಾರವಾದಿಗಳನ್ನು ಬಂಧಿಸುವ ಮೂಲಕ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ತೀವ್ರ ಆರೋಪವನ್ನು ಮಾಡಿದರು.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments