Webdunia - Bharat's app for daily news and videos

Install App

ಉರ್ದು ಬೋರ್ಡ ಉಳಿಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Webdunia
ಸೋಮವಾರ, 14 ಜನವರಿ 2019 (19:06 IST)
ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡದ ಮೇಲೆ ಉರ್ದು ಬೋರ್ಡ್ ಉಳಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ.

ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡ ಎದುರು ಸಿಪಿಐ(ಎಂ) ಕಾರ್ಯಕರ್ತರು ಧರಣಿ ನಡೆಸಿದರು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ, ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಅಧಿಕೃತ ಭಾಷಾ) ಕಾಯ್ದೆ 1981ರಂತೆ ಕಲಂ 2ಬಿ ಪ್ರಕಾರ ಉರ್ದು ಭಾಷೆ ಬಳಕೆಗೆ ಅವಕಾಶವಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ವೋಟ್ ಬ್ಯಾಂಕ್‌ಗಾಗಿ ಉರ್ದು ಬೋರ್ಡ್‌ಗೆ ಬಿಜೆಪಿ ವಿರೋಧಿಸುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ಉರ್ದು ಬೋರ್ಡ್‌ಗೆ ವಿರೋಧಿಸುತ್ತಿದ್ದಾರೆಂದು ಆರೋಪಿಸಿದ ಅವರು, ಯಾವುದೇ ಕಾರಣಕ್ಕೂ ಪಾಲಿಕೆ ಕಚೇರಿ ಮೇಲಿನ ಉರ್ದು ಬೋರ್ಡ್ ತಗೆಯದಂತೆ ಮನವಿ ಮಾಡಿದರು.  ಉರ್ದು ಬೋರ್ಡ್ ಅಳವಡಿಕೆ ಕುರಿತು ಪರ- ವಿರೋಧ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆ ನೂತನ ಕಟ್ಟಡಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments