Webdunia - Bharat's app for daily news and videos

Install App

ಕರ್ಮಕಾಂಡ ಬಯಲಿಗೆಳೆದ ಡಿಐಜಿ ರೂಪಾ ವಿರುದ್ಧವೇ ಪ್ರತಿಭಟನೆ ಜೋರು

Webdunia
ಸೋಮವಾರ, 17 ಜುಲೈ 2017 (12:45 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳ ಬಗ್ಗೆ ಡಿಐಜಿ ರೂಪಾ ಎರಡನೇ ವರದಿ ನೀಡಿದ ಬೆನ್ನಲ್ಲೇ ಅವರ ವಿರುದ್ಧ ಪ್ರತಿಭಟನೆಗಳೂ ಜೋರಾಗಿವೆ.


ಇಂದು ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಅಕ್ರಮ ಬಯಲಿಗೆಳೆದ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಪ್ರತಿಭಟನೆ ನಡೆದಿದೆ. ಡಿಐಜಿ ರೂಪಾ ಪೊಲೀಸ್ ಇಲಾಖೆಯ ರಹಸ್ಯಗಳನ್ನು ಗೌಪ್ಯತೆ ಕಾಪಾಡಿಕೊಳ್ಳದೆ ಮಾಧ್ಯಮಗಳಿಗೆ ಹರಿಯಬಿಟ್ಟಿದ್ದಾರೆ ಎಂದು ಈ ಸಂಘಟನೆಗಳು ಆರೋಪಿಸಿವೆ.

ಇನ್ನೊಂದೆಡೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಡಿಐಜಿ ರೂಪಾ ಅವರಿಗೆ ಮಾಹಿತಿ ನೀಡಿದ್ದ ಶಂಕಿತ ಖೈದಿಗಳನ್ನು ರಾತ್ರೋ ರಾತ್ರಿ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಸರ್ಕಾರ ನೇಮಿಸಿದ ತನಿಖಾ ತಂಡ ಬರುವ ಮೊದಲೇ ಸಾಕ್ಷ್ಯ ನಾಶಕ್ಕಾಗಿ ಎಲ್ಲಾ ರೀತಿಯ ತೆರೆ ಮರೆಯ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ.. ಯುಪಿಎಗೆ ಕೈ ಕೊಟ್ಟು ಕೊನೆ ಗಳಿಗೆಯಲ್ಲಿ ಎನ್ ಡಿಎ ಕೈ ಹಿಡಿದಿ ಶರದ್ ಪವಾರ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

Delhi house collapse: ದೆಹಲಿಯಲ್ಲಿ ಮನೆ ಕುಸಿಯುತ್ತಿರುವ ಭಯಾನಕ ವಿಡಿಯೋ ವೈರಲ್: ಘಟನೆಯಲ್ಲಿ ನಾಲ್ವರು ಸಾವು

Gun firing on Mutthappa Rai son Ricky rai:ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

Karnataka Weather: ಇಂದು ಮಳೆ ಈ ಜಿಲ್ಲೆಯವರಿಗೆ ಮಾತ್ರ

ಮುಂದಿನ ಸುದ್ದಿ
Show comments