ಡಿ.ಕೆ.ಶಿವಕುಮಾರ್ ವಿರುದ್ಧ ಪ್ರತಿಭಟನೆ

Webdunia
ಬುಧವಾರ, 21 ಡಿಸೆಂಬರ್ 2022 (20:16 IST)
ಕುಕ್ಕರ್ ಬ್ಲಾಸ್ಟ್ ಶಂಕಿತ ಉಗ್ರ ಶಾರೀಕ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​ ಹೇಳಿಕೆ ಖಂಡಿಸಿ ರಾಮನಗರ ಐಜೂರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಡಿ.ಕೆ.ಶಿವಕುಮಾರ್ ಭಯೋತ್ಪಾದಕರ ಸಹೋದರ, ಡಿಕೆ ಶಿವಕುಮಾರ್ ಉಗ್ರರಿಗೆ ಬೆಂಬಲ ನೀಡುತ್ತಿದ್ದಾರೆ. ಈ ಕೂಡಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮುಂದೆ ಪಬ್‌, ಬಾರ್‌, ಕ್ಲಬ್‌ಗೆ ಐಡಿ ಕಾರ್ಡ್ ತೋರಿಸದೆ ಎಂಟ್ರಿಯಿಲ್ಲ: ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

ರಾಜ್ಯಸಭಾ ಎಲೆಕ್ಷನ್: ಶಾಸಕರ ಖರೀದಿ ಭೀತಿಯಲ್ಲಿ ಮಾಸ್ಟರ್ ಪ್ಲಾನ್ ಮಾಡಿದ ಕಾಂಗ್ರೆಸ್‌

ವೀರ ಚಕ್ರ ಪ್ರಶಸ್ತಿ ಪಡೆದ ಕ್ಯಾಪ್ಟನ್ ರಂಜಿತ್ ಸಿಂಗ್ ಸಿಧು: ಆಪರೇಷನ್ ಸಿಂಧೂರ್ ನ ರಿಯಲ್ ಹೀರೋ ಇವರೇ Video

ಭಾರೀ ಮಳೆ, ಸಮುದ್ರಕ್ಕಿಲ್ಲ ಎಂಟ್ರಿ, ಪ್ರವಾಸಕ್ಕೆ ಪ್ಲಾನ್ ಮಾಡಿದ್ದವರು ಈ ನ್ಯೂಸ್ ಓದಲೇಬೇಕು

ಮಧ್ಯರಾತ್ರಿ ಮಹಿಳೆ ಮಲಗಿದ್ದ ಕೋಣೆಗೆ ನುಗ್ಗಿದ ಖತರ್ನಾಕ್ ಕಳ್ಳ, ಮುಂದೇನಾಯ್ತು ನೋಡಿ, Video

ಮುಂದಿನ ಸುದ್ದಿ
Show comments