Webdunia - Bharat's app for daily news and videos

Install App

ಗೃಹಲಕ್ಷ್ಮೀ ಯೋಜನೆಗೆ‌ ಪ್ರತಿಭಟನೆ ಬಿಸಿ

Webdunia
ಬುಧವಾರ, 30 ಆಗಸ್ಟ್ 2023 (14:20 IST)
ಒಂದು ಕಡೆ ಗೃಹಲಕ್ಷ್ಮೀ ಯೋಜನೆಗೆ ಅದ್ಧೂರಿ ಚಾಲನೆ ನೀಡಲಾಗ್ತಿದೆ.ಮತ್ತೊಂದು ಕಡೆ ಗೃಹಲಕ್ಷ್ಮೀ ಯೋಜನೆಗೆ‌ ಪ್ರತಿಭಟನೆ ಬಿಸಿ ತಟ್ಟಿದೆ.ಯೋಜನೆ ಜಾರಿ ದಿನವೇ ಮಹಿಳೆಯರಿಂದ ಮೌನ ಪ್ರತಿಭಟನೆ ಮಾಡಿದ್ದಾರೆ.
 
ಅನೇಕಲ್ ನ್ನ ಮಂಟಪ ಗ್ರಾಮ ಪಂಚಾಯತಿ ಬಳಿ ಕಪ್ಪು ಬಾವುಟ ಹಿಡಿದು ಪ್ರತಿಭಟನೆ ಮಾಡಿದ್ದಾರೆ.ಗ್ರಾಮ ಪಂಚಾಯತಿ ಆಧ್ಯಕ್ಷನಿಂದ ಮಹಿಳೆಯರು ನಿಂಧಿಸಿದ್ದಾರೆ.ಪ್ರವೀಣ್ ಕುಮಾರ್ ಮಂಟಪ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದು,ಗ್ರಾಮ ಪಂಚಾಯತಿಯಲ್ಲಿ ಮಾಸಿಕ ಸಭೆ ನಡೆಸುವ ವಿಚಾರಕ್ಕೆ ಒಕ್ಕೂಟದ ಮಹಿಳಾ ಸದಸ್ಯರನ್ನು ನಿಂದಿಸಿದ ಆರೋಪದಾಡಿ ಸಭೆಗೆ ಗ್ರಾಮ ಪಂಚಾಯತಿ ಸಭಾಂಗಣ ನೀಡುವುದಿಲ್ಲ ಎಂದು ಅನುಚಿತ ವರ್ತನೆ ತೋರಿದ್ದಾರೆ.ವಾಟರ್ ಮ್ಯಾನ್ ಕರೆದು ಹೊರದಬ್ಬುವಂತೆ ಸೂಚನೆ ನೀಡಿದ್ದಾರೆ.ಹೀಗಾಗಿ ಮಹಿಳೆಯರಿಗೆ ಗೌರವ ನೀಡದಕ್ಕೆ ಮಹಿಳೆಯರು ಆಕ್ರೋಶಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments