HDK ವಿರುದ್ಧ ಕೊಪ್ಪಳದಲ್ಲಿ ಪ್ರತಿಭಟನೆ

Webdunia
ಗುರುವಾರ, 9 ಫೆಬ್ರವರಿ 2023 (18:29 IST)
ಕೊಪ್ಪಳ ಜಿಲ್ಲೆಯ ಅಶೋಕ ವೃತ್ತದಲ್ಲಿ ಮಾಜಿ ಸಿ ಎಂ ಕುಮಾರಸ್ವಾಮಿಯವರ ಬ್ರಾಹ್ಮಣ ಸಿಎಂ ಹೇಳಿಕೆಯನ್ನು ಖಂಡಿಸಿ  ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆಯನ್ನು ಮಾಡಲಾಗುತ್ತಿದೆ. ಎಚ್ ಡಿ ಕುಮಾರಸ್ವಾಮಿ ಬ್ರಾಹ್ಮಣ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪ ಮಾಡಲಾಗುತ್ತಿದೆ. ಬಿಜೆಪಿಯಲ್ಲಿ ಪ್ರಹ್ಲಾದ್ ಜೋಶಿಯವರನ್ನು ಸಿಎಂ ಮಾಡುವ ಹುನ್ನಾರ ನಡೆದಿದೆ ಎಂದು HDK ಆರೋಪ ಮಾಡಿದ್ದಾರೆ. ಪ್ರತಿಭಟನಾಕಾರರು HDK ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. HDK ಬ್ರಾಹ್ಮಣರ ಕ್ಷಮೆ ಕೇಳಲು ಪ್ರತಿಭಟನಾಕಾರರ ಆಗ್ರಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಲಿಂಡರ್ ಬುಕಿಂಗ್ ವಿಚಾರದಲ್ಲಿ ಹೊಸ ನಿಯಮ ಜಾರಿಗೆ ತಂದೆ ಕೇಂದ್ರ ಸರ್ಕಾರ: ತಪ್ಪದೇ ಗಮನಿಸಿ

ಅಯ್ಯೋ.. ದೇವಾ.. ಪೆಟ್ರೋಲ್ ತುಂಬಲು ಡ್ರಮ್, ಬಕೆಟ್ ಹಿಡ್ಕೊಂಡು ಬರೋದಾ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇರಾನ್ ಗೆ ಡೊನಾಲ್ಡ್ ಟ್ರಂಪ್ ವಿಧಿಸಿದ ಷರತ್ತುಗಳು ಯಾವುವು ಗೊತ್ತಾ

ಇರಾನ್ ನಮಗೆ ಗಿಫ್ಟ್ ಕೊಟ್ಟಿದೆ ಎಂದ ಡೊನಾಲ್ಡ್ ಟ್ರಂಪ್: ಆ ಗಿಫ್ಟ್ ಏನು

ಮುಂದಿನ ಸುದ್ದಿ
Show comments