Webdunia - Bharat's app for daily news and videos

Install App

ಅಕ್ರಮ ಸಾರಾಯಿ ಮಾರಾಟ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

Webdunia
ಮಂಗಳವಾರ, 4 ಸೆಪ್ಟಂಬರ್ 2018 (15:29 IST)
ಅಕ್ರಮ ಸಾರಾಯಿ ದಾಸ್ತಾನು ಹಾಗೂ ಮಾರಾಟದ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಕಾರವಾರ ಜಿಲ್ಲೆಯ ಸಿದ್ದಾಪುರ ತಾಲೂಕಿನ ಇಟಗಿಯಲ್ಲಿ ಜರುಗಿದೆ.

ಹಲವಾರು ವರ್ಷಗಳಿಂದ ಅಕ್ರಮ ಸಾರಾಯಿ ಜಾಲ ತಾಲೂಕಿನಾದ್ಯಂತ ತಲೆ ಎತ್ತಿದ್ದು, ಇದನ್ನು ತಡೆಯಬೇಕಾದ ಅಬಕಾರಿ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಈ ಅಕ್ರಮ ಸಾರಾಯಿಯಿಂದ ಇಲಾಖೆಗೂ ಹಣ ಸಂದಾಯವಾಗುತ್ತಿದ್ದು, ಇಲಾಖೆ ಕೂಡ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ನಾವು ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಿದರೂ ಕೂಡ ಅಕ್ರಮ ಸಾರಾಯಿ ಮಾರಾಟ ಎಗ್ಗಿಲ್ಲದೇ ನಡೆಯುತ್ತಿದೆ. ಇಟಗಿ ಗ್ರಾಮ ಪಂಚಾಯತ್ ಅಧ್ಯಕ್ಷನೇ ಸ್ವತಃ ಈ ಕೆಲಸ ಮಾಡುತ್ತಿದ್ದು, ಇನ್ನು 10 ದಿನದೊಳಗಾಗಿ ಈ ದಂಧೆ ಯನ್ನು ನಿಲ್ಲಿಸಿ ಅವರನ್ನು ಬಂಧಿಸಬೇಕು.

ಇಲ್ಲದಿದ್ದರೆ ಉಗ್ರವಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು. ಈ ಕುರಿತು ಗ್ರಾಮ ಪಂಚಾಯತ್, ಅಬಕಾರಿ ನಿರೀಕ್ಷಕರು ಹಾಗೂ ಪೊಲೀಸ್ ಇಲಾಖೆಗೆ ಮನವಿಯನ್ನು ಕೂಡ ಸಲ್ಲಿಸಲಾಯಿತು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments