ಒಳ‌‌ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ

Webdunia
ಶುಕ್ರವಾರ, 7 ಏಪ್ರಿಲ್ 2023 (18:36 IST)
ಒಳ‌‌ ಮೀಸಲಾತಿ ಜಾರಿ ವಿರೋಧಿಸಿ ಯಾದಗಿರಿಯ ಶಹಾಪುರ‌ ನಗರದಲ್ಲಿಂದು ಬೃಹತ್ ಪ್ರತಿಭಟನೆ ಬಂಜಾರ ಸಮುದಾಯದವರು ಮುಂದಾಗಿದ್ರೂ. ಬೆಳಗ್ಗೆ  ಸಾವಿರಾರು ಜನ ಸೇರಿ ಪ್ರತಿಭಟನೆ ಮಾಡಲು ಯತ್ನಿಸಿದ್ರು. ಮೀಸಲಾತಿ ಸಂರಕ್ಷಣಾ ಒಕ್ಕೂಟ ನೇತೃತ್ವದಲ್ಲಿ ಬಂಜಾರ ಸಮುದಾಯದವರು, ಶಹಾಪುರ‌ ನಗರದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯೋಜನೆ ರೂಪಿಸಿದ್ದು, ಚುನಾವಣೆ ಹಿನ್ನಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರತಿಭಟನೆ ತಡೆಗಟ್ಟಲು ಶಹಾಪುರ‌ ನಗರ ಹಾಗೂ ಶಹಾಪುರ‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಷೇಧಾಜ್ಙೆ ಜಾರಿ ಮಾಡಿ, ಯಾದಗಿರಿ ಜಿಲ್ಲೆಯಾದ್ಯಾಂತ 144 ಸೆಕ್ಷನ್ ಜಾರಿ ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್.ಆರ್ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments