Webdunia - Bharat's app for daily news and videos

Install App

ಡಿಕೆ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ

Webdunia
ಶುಕ್ರವಾರ, 1 ಜೂನ್ 2018 (19:50 IST)
ಡಿಕೆ ಶಿವಕುಮಾರ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ಐಟಿ ದಾಳಿ ಖಂಡಿಸಿ ಪ್ರತಿಭಟನೆ ಮುಂದುವರೆದಿವೆ. ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ಪ್ರತಿಭಟನೆ ನಡೆದಿದೆ. 
ಉದ್ದೇಶಪೂರಕವಾಗಿ ಡಿಕೆ ಬ್ರದರ್ಸ್ ಮತ್ತು ಬೆಂಬಲಿಗರ ಮನೆಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದಕ್ಕೆಲ್ಲ ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಕಾರಣ. ಡಿಕೆಶಿ ಬಲ ಕುಗ್ಗಿಸಲು  ಸಿಬಿಐ ಮತ್ತು ಐಟಿ ಸಂಸ್ಥೆಗಳನ್ನ  ಕೇಂದ್ರ ಸರ್ಕಾರ ಬಳಸಿಕೊಳ್ಳುತ್ತಿದೆ. 
 
ಐಟಿ ಮತ್ತು ಸಿಬಿಐ ಸಂಸ್ಧೆ ಗಳು ಕೇಂದ್ರ ಸರ್ಕಾರದ ಅಂಗ  ಸಂಸ್ಥೆಗಳು. ಕೇಂದ್ರಸರ್ಕಾರದ ಮಾರ್ಗದರ್ಶನದಲ್ಲಿ ಈ ಎರಡು ಸಂಸ್ಥೆಗಳು ಕೆಲಸ ನಿರ್ವಹಿಸುತ್ತಿವೆ. ಏನೇ ಆದರೂ ಡಿಕೆ ಬ್ರದರ್ಸ್ ಅನ್ನು ಏನು ಮಾಡಿಕೊಳ್ಳಲು  ಸಾಧ್ಯವಿಲ್ಲ ಎಂದು ನಗರ ಕಾಂಗ್ರೆಸ್ ಕಾರ್ಯಕರ್ತರು ವಾಗ್ದಾಳಿ ನಡೆಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments