Webdunia - Bharat's app for daily news and videos

Install App

ಫ್ರೀಡಂ ಪಾರ್ಕ್ ನಲ್ಲಿ ಕನ್ಹಯ್ಯ ಹತ್ಯೆ ಖಂಡಿಸಿ ಧರಣಿ

Webdunia
ಶನಿವಾರ, 2 ಜುಲೈ 2022 (19:41 IST)
ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ  ನಗರದ ಪ್ರಿಡಂ ಪಾರ್ಕ್ ನಲ್ಲಿ ರಾಜಸ್ಥಾನದಲ್ಲಿ ನಡೆದ ಕನ್ಹಯ್ಯ ಹತ್ಯೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯಲ್ಲಿ ಎಮ್  ಎಲ್ ಸಿ  ಎನ್ ರವಿಕುಮಾರ್, ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಭಾಗಿ ಹಲವಾರು ಮುಸ್ಲಿಂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿ ಆಗಿದ್ರು ಪ್ರತಿಭಟನೆ ಉದ್ಧೇಶಿಸಿ ಮಾತನಾಡಿದ ಎಮ್ ಎಲ್ ಸಿ ರವಿಕುಮಾರ್ ಕನ್ಹಯ್ಯ ಹತ್ಯೆ ಮಾಡಿದವರನ್ನು ರಸ್ತೆ ಮಧ್ಯೆ ನೇಣಿಗೆ ಹಾಕಬೇಕು, ಅವರೇ ವಿಡಿಯೊ ಮಾಡಿದ್ದಾರೆ ನಾವೇ ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದಾರೆ ಹೀಗಾಗಿ ಇನ್ನೂ ಇದರಲ್ಲಿ ತನಿಖೆ ಮಾಡೋದು ಏನಿದೆ. ಮೋದಿಯನ್ನು ಹೀಗೆ ಕೊಲ್ಲೋದಾಗಿ ಹೇಳಿದ್ದಾರೆ. ಎಷ್ಟು ಧಮ್ ಇರಬೇಕು, ಎಷ್ಟು ಸೊಕ್ಕು ಇರಬೇಕು ಇವರಿಗೆ . ಇದು ಇಡಿ ಭಾರತವೇ ತಲೆ ತಗ್ಗಿಸಬೇಕಿದೆ ಇದು ಕಾಂಗ್ರೆಸ್ ಕೈವಾಡ ನೀವೆ ಬೆಳೆಸಿದ ಕೂಸು.  ಮೊದಲೇ ಇದನ್ನು ಚಿವುಟಿ ಹಾಕಿದ್ದರೆ ಹೀಗೆ ಆಗ್ತಾ ಇರಲಿಲ್ಲ.ನಾನು ರಾಹುಲ್ ಗಾಂಧಿಗೆ ಮತ್ತು ರಾಜ್ಯದ ಮಹಾನ್ ಸೆಕ್ಯುಲರ್ ಲೀಡರ್ ಸಿದ್ದರಾಮಯ್ಯ ಯಾಕೆ ಪ್ರತಿಭಟನೆ ಮಾಡಿಲ್ಲ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹಗರಣದಲ್ಲಿ ಮನೆಯಲ್ಲಿ ಇದ್ದವರನ್ನೆಲ್ಲಾ ಕರೆದು ಹೋರಾಟ ಮಾಡಿದ್ರಿ.ಈಗ ಯಾಕಿಲ್ಲ.ನಿಮ್ಮ ಪಕ್ಷದ ಅಲ್ಪಸಂಖ್ಯಾತ ಮೋರ್ಚಾ ಎಲ್ಲಿಗೆ ಹೋಗಿದೆ ಸಿದ್ದರಾಮಯ್ಯಗೆ ನಾಚೀಕೆ ಆಗಬೇಕು  ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments