ಭೂ ವಿಸ್ತರಣೆ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ನವೆಂಬರ್ 2018 (18:27 IST)
ಎಂಆರ್ ಪಿಎಲ್ ಕಂಪನಿಯ ಭೂ ವಿಸ್ತರಣಾ ಯೋಜನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿ ಕರಾವಳಿ ಕರ್ನಾಟಕ ಜನ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಿತು.

ರೈತ ಸಂಘಗಳ ಒಕ್ಕೂಟ ಮತ್ತು ಎಂಆರ್ ಪಿಎಲ್ ಆಸುಪಾಸಿನ ನಿವಾಸಿಗಳಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.

ಎಂಆರ್ ಪಿಎಲ್ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ವಿಸ್ತರಣಾ ಯೋಜನೆಗೆ ನೀಡಿದ ಒಪ್ಪಿಗೆಯನ್ನ ಹಿಂಪಡೆಯಬೇಕು. ಈ ಬೃಹತ್ ರಾಸಾಯನಿಕ ಸ್ಥಾವರದಿಂದ ಆಗಬಹುದಾದ ಅನಾಹುತಗಳಿಂದ ಲಕ್ಷಾಂತರ ನಾಗರಿಕರ ಜೀವನಕ್ಕೆ ಧಕ್ಕೆಯಾಗಲಿದೆ.

ಅಲ್ಲದೇ ಕರಾವಳಿಯ ಸೂಕ್ಷ್ಮ ಪರಿಸರಕ್ಕೆ ಹಾಗೂ ಕೃಷಿ ಮತ್ತು ಮತ್ಸೋದ್ಯಮಕ್ಕೆ ಹಾನಿಯುಂಟು ಮಾಡಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ: ಛಲವಾದಿ ನಾರಾಯಣಸ್ವಾಮಿ

ವೃಂದಾವನದಲ್ಲಿ ವಾಟರ್ ಕೂಲರ್ ತಾಗಿ ನೋಡುತ್ತಿದ್ದಂತೇ ಪ್ರಾಣ ಕಳೆದುಕೊಂಡ ಯುವಕ: Viral video

ಗೂಂಡಾಗಳ ಬಿಟ್ಟು ರೈತರಿಗೆ ಬೆದರಿಸಬೇಡಿ. ಟೌನ್‍ಶಿಫ್: ರಾಜಕೀಯ ಬೇಳೆ ಬೇಯಿಸಿಕೊಳ್ಳಬೇಡಿ: ಬಿ.ವೈ. ವಿಜಯೇಂದ್ರ

ಸಚಿವ ಸ್ಥಾನಕ್ಕೆ ನನ್ನ ಬೇಡಿಕೆ...: ಮಂತ್ರಿಗಿರಿಗೆ ಬೇಡಿಕೆ ಇಟ್ಟ ಬಗ್ಗೆ ಜಮೀರ್ ಅಹ್ಮದ್ ಶಾಕಿಂಗ್ ಹೇಳಿಕೆ

ಬಡವನಾದರೇನು ಪ್ರಿಯೇ....ಕುಟುಂಬದ ಜೊತೆ ಖುಷಿಯಾಗಿರುವುದನ್ನು ಹೇಳಿಕೊಟ್ಟ ಬಡ ವ್ಯಕ್ತಿ Video

ಮುಂದಿನ ಸುದ್ದಿ
Show comments