Webdunia - Bharat's app for daily news and videos

Install App

ಭೂ ವಿಸ್ತರಣೆ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ನವೆಂಬರ್ 2018 (18:27 IST)
ಎಂಆರ್ ಪಿಎಲ್ ಕಂಪನಿಯ ಭೂ ವಿಸ್ತರಣಾ ಯೋಜನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿ ಕರಾವಳಿ ಕರ್ನಾಟಕ ಜನ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಿತು.

ರೈತ ಸಂಘಗಳ ಒಕ್ಕೂಟ ಮತ್ತು ಎಂಆರ್ ಪಿಎಲ್ ಆಸುಪಾಸಿನ ನಿವಾಸಿಗಳಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.

ಎಂಆರ್ ಪಿಎಲ್ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ವಿಸ್ತರಣಾ ಯೋಜನೆಗೆ ನೀಡಿದ ಒಪ್ಪಿಗೆಯನ್ನ ಹಿಂಪಡೆಯಬೇಕು. ಈ ಬೃಹತ್ ರಾಸಾಯನಿಕ ಸ್ಥಾವರದಿಂದ ಆಗಬಹುದಾದ ಅನಾಹುತಗಳಿಂದ ಲಕ್ಷಾಂತರ ನಾಗರಿಕರ ಜೀವನಕ್ಕೆ ಧಕ್ಕೆಯಾಗಲಿದೆ.

ಅಲ್ಲದೇ ಕರಾವಳಿಯ ಸೂಕ್ಷ್ಮ ಪರಿಸರಕ್ಕೆ ಹಾಗೂ ಕೃಷಿ ಮತ್ತು ಮತ್ಸೋದ್ಯಮಕ್ಕೆ ಹಾನಿಯುಂಟು ಮಾಡಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments