ಭೂ ವಿಸ್ತರಣೆ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ನವೆಂಬರ್ 2018 (18:27 IST)
ಎಂಆರ್ ಪಿಎಲ್ ಕಂಪನಿಯ ಭೂ ವಿಸ್ತರಣಾ ಯೋಜನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿ ಕರಾವಳಿ ಕರ್ನಾಟಕ ಜನ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಿತು.

ರೈತ ಸಂಘಗಳ ಒಕ್ಕೂಟ ಮತ್ತು ಎಂಆರ್ ಪಿಎಲ್ ಆಸುಪಾಸಿನ ನಿವಾಸಿಗಳಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.

ಎಂಆರ್ ಪಿಎಲ್ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ವಿಸ್ತರಣಾ ಯೋಜನೆಗೆ ನೀಡಿದ ಒಪ್ಪಿಗೆಯನ್ನ ಹಿಂಪಡೆಯಬೇಕು. ಈ ಬೃಹತ್ ರಾಸಾಯನಿಕ ಸ್ಥಾವರದಿಂದ ಆಗಬಹುದಾದ ಅನಾಹುತಗಳಿಂದ ಲಕ್ಷಾಂತರ ನಾಗರಿಕರ ಜೀವನಕ್ಕೆ ಧಕ್ಕೆಯಾಗಲಿದೆ.

ಅಲ್ಲದೇ ಕರಾವಳಿಯ ಸೂಕ್ಷ್ಮ ಪರಿಸರಕ್ಕೆ ಹಾಗೂ ಕೃಷಿ ಮತ್ತು ಮತ್ಸೋದ್ಯಮಕ್ಕೆ ಹಾನಿಯುಂಟು ಮಾಡಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments