Webdunia - Bharat's app for daily news and videos

Install App

ಭೂ ವಿಸ್ತರಣೆ ಯೋಜನೆ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ನವೆಂಬರ್ 2018 (18:27 IST)
ಎಂಆರ್ ಪಿಎಲ್ ಕಂಪನಿಯ ಭೂ ವಿಸ್ತರಣಾ ಯೋಜನೆಯನ್ನು ತಡೆ ಹಿಡಿಯಬೇಕೆಂದು ಆಗ್ರಹಿಸಿ ಕರಾವಳಿ ಕರ್ನಾಟಕ ಜನ ವಿರೋಧಿ ವೇದಿಕೆ ಪ್ರತಿಭಟನೆ ನಡೆಸಿತು.

ರೈತ ಸಂಘಗಳ ಒಕ್ಕೂಟ ಮತ್ತು ಎಂಆರ್ ಪಿಎಲ್ ಆಸುಪಾಸಿನ ನಿವಾಸಿಗಳಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿತ್ತು.

ಎಂಆರ್ ಪಿಎಲ್ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಮತ್ತು ವಿಸ್ತರಣಾ ಯೋಜನೆಗೆ ನೀಡಿದ ಒಪ್ಪಿಗೆಯನ್ನ ಹಿಂಪಡೆಯಬೇಕು. ಈ ಬೃಹತ್ ರಾಸಾಯನಿಕ ಸ್ಥಾವರದಿಂದ ಆಗಬಹುದಾದ ಅನಾಹುತಗಳಿಂದ ಲಕ್ಷಾಂತರ ನಾಗರಿಕರ ಜೀವನಕ್ಕೆ ಧಕ್ಕೆಯಾಗಲಿದೆ.

ಅಲ್ಲದೇ ಕರಾವಳಿಯ ಸೂಕ್ಷ್ಮ ಪರಿಸರಕ್ಕೆ ಹಾಗೂ ಕೃಷಿ ಮತ್ತು ಮತ್ಸೋದ್ಯಮಕ್ಕೆ ಹಾನಿಯುಂಟು ಮಾಡಲಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments