Daily Horoscope

ಆರ್. ಶಂಕರ್ ಗೆ ಸಚಿವ ಸ್ಥಾನ ಕೈ ಬಿಟ್ಟಿದ್ದಕ್ಕೆ ಪ್ರತಿಭಟನೆ

Webdunia
ಭಾನುವಾರ, 23 ಡಿಸೆಂಬರ್ 2018 (15:53 IST)
ಸಚಿವ ಸ್ಥಾನದಿಂದ ಆರ್.ಶಂಕರ ಅವರನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳಿಂದ ಪ್ರತಿಭಟನೆ ನಡೆದಿದೆ.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿ ಬೆಂಬಲಿಗರಿಂದ ಪ್ರತಿಭಟನೆ‌ ಮಾಡಲಾಯಿತು. ಹಾವೇರಿ ಜಿಲ್ಲೆ ರಾಣೇಬೆನ್ನೂರು ಕ್ಷೇತ್ರದ ಶಾಸಕರಾಗಿರುವ ಆರ್. ಶಂಕರ್ ಅವರನ್ನು ಸಂಪುಟ ಪುನರಚನೆಯಲ್ಲಿ ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಕ್ಕೆ ನಗರದ ಕೋರ್ಟ್ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಮಾಜಿ ಸಚಿವ ಆರ್. ಶಂಕರ ಬೆಂಬಲಿಗರು ಪ್ರತಿಭಟನೆ ನಡೆಸಿ, ಸಚಿವ ಸ್ಥಾನದಲ್ಲಿ ಮುಂದುವರಿಸುವಂತೆ ಆಗ್ರಹ ಮಾಡಿದರು.

ಇನ್ನೂ ಶಂಕರ ಅವರನ್ನ ಕೈಬಿಟ್ಟಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments