Select Your Language

Notifications

webdunia
webdunia
webdunia
webdunia

ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ

ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟನೆ
bangalore , ಸೋಮವಾರ, 25 ಸೆಪ್ಟಂಬರ್ 2023 (15:00 IST)
ಕಾವೇರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಕನ್ನಡಿಗರ ರಕ್ಷಣಾ ವೇದಿಕೆಯಿಂದ ಮೈಸೂರು ರಸ್ತೆಯ ಬಾಪೂಜಿ ನಗರದ ಸಂಗೊಳ್ಳಿ ರಾಯಣ್ಣ ಹೆಬ್ಬಾಗಿಲ ಬಳಿ ರಸ್ತೆ ತಡೆದು ಕನ್ನಡ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದ್ರು. ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ರು. ಈ ವೇಳೆ ತಳ್ಳಾಟ ನೂಕಾಟ ಕೂಡ ನಡೀತು.

Share this Story:

Follow Webdunia kannada

ಮುಂದಿನ ಸುದ್ದಿ

ಹೊಟೇಲ್ ಸಂಘಟನೆಯಿಂದ ಬಂದ್ ಗೆ ಬೆಂಬಲ-ಹೋಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ ರಾವ್