Webdunia - Bharat's app for daily news and videos

Install App

ಸಂಪುಟದಲ್ಲಿ ಕಲ್ಯಾಣ ಕರ್ನಾಟಕ ಕಡೆಗಣನೆ: ಬೊಮ್ಮಾಯಿ ವಿರುದ್ಧ ಪ್ರತಿಭಟನೆ

Webdunia
ಬುಧವಾರ, 4 ಆಗಸ್ಟ್ 2021 (16:44 IST)
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಬಿಜೆಪಿ ಸರ್ಕಾರ, ನೂತನ ಸಚಿವ ಸಂಪುಟಕ್ಕೆ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ದಶಕಗಳಿಂದ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ, ಸಂಪುಟದಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿಲ್ಲ, ಈ ಭಾಗದ ಶಾಸಕರನ್ನು ಕಡೆಗಣಿಸುತ್ತಿದ್ದೀರಿ. ಇದರಿಂದ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಹೊಣೆಯಾಗಬೇಕಾಗುತ್ತದೆ ಎಂದು ಆರೋಪಿಸಿದರು.
ರಾಯಚೂರು ಜಿಲ್ಲೆಗೆ ಕಳೆದ ಯಡಿಯೂರಪ್ಪನವರ ಸರ್ಕಾರದಲ್ಲಿಯೂ ಸಚಿವ ಸ್ಥಾನ ನೀಡಲಿಲ್ಲ, ಈ ಬಾರಿಯೂ ಕೂಡ ಸಚಿವ ಸ್ಥಾನವನ್ನು ನೀಡದೆ ರಾಯಚೂರು ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಬೇಡಿ. ಅನ್ಯ ಜಿಲ್ಲೆಯ ಸಚಿವರನ್ನು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಹಾಗೂ ಅವರು ಕೇವಲ ನಾಮಮಾತ್ರಕ್ಕೆ ಉಸ್ತುವಾರಿಗಳಾಗಿ ಕೆಲಸ ಮಾಡುತ್ತಾರೆ, ಆದ್ದರಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments