Select Your Language

Notifications

webdunia
webdunia
webdunia
webdunia

ಕರ್ನಾಟಕ SC-ST ಉಪಯೋಜನೆ ರದ್ದಿಗೆ ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಧರಣಿ

ಕರ್ನಾಟಕ SC-ST ಉಪಯೋಜನೆ ರದ್ದಿಗೆ ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಧರಣಿ
bangalore , ಮಂಗಳವಾರ, 4 ಜುಲೈ 2023 (17:40 IST)
PTC ಕಾಯ್ದೆಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ಫ್ರೀಡಂಪಾರ್ಕ್ ನಲ್ಲಿ ಧರಣಿ ನಡೆಸಲಾಗಿದೆ.ಅಲ್ಲದೇ ಸರ್ಕಾರಕ್ಕೆ ಪತ್ರದ ಮೂಲಕ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮನವಿ ಮಾಡಿದೆ.ಸಿಎಂಗೆ ಪತ್ರ ಬರೆದು ಕಾಯ್ದೆ ತಿದ್ದುಪಡಿ ಮಾಡುವಂತೆ ಮನವಿ ಮಾಡಿದ್ದು,ಸಮುದಾಯಕ್ಕೆ ಮೀಸಲಿಟ್ಟ ಹಣ ದುರ್ಬಳಕೆ ತಡೆಯುವಂತೆ ಆಗ್ರಹಿಸಿಬಈ ಕುರಿತು ಸಿಎಂಗೆ ಸುದೀರ್ಘ ಮನವಿ ಪತ್ರ ರವಾನೆ ಮಾಡಲಾಗಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

10 ದಿನಗಳ ಬಜೆಟ್ ಅಧಿವೇಶನ ಆರಂಭ