Webdunia - Bharat's app for daily news and videos

Install App

ಕಾಂಗ್ರೆಸ್ ನಾಯಕರಿಂದ ಪ್ರೀಡಂ ಪಾರ್ಕ್ ನಲ್ಲಿ ಪ್ರೊಟೆಸ್ಟ್

Webdunia
ಶನಿವಾರ, 7 ಅಕ್ಟೋಬರ್ 2023 (14:43 IST)
ರಾಹುಲ್ ಗಾಂಧಿ ಆದುನಿಕ ರಾವಣ ಎಂದು ಬಿಜೆಪಿ ಪೋಸ್ಟ್ ಮಾಡಿದೆ.ಬಿಜೆಪಿ ಪೋಸ್ಟ್ ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.ಪ್ರತಿಭಟನೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಸಲೀಮ್ ಅಹಮದ್ದ್, ವಜಿದ್, ರೇವಣ್ಣ ಬಾಗಿಯಾಗಿದ್ದಾರೆ.ಬಿಜೆಪಿ ವಿವಾದತ್ಮಕ ಪೋಸ್ಟ್ ಮಾಡಿದೆ.ಚುನಾವಣಾ ಸೋಲಿನ ಭಯದಿಂದ ಅಪಪ್ರಚಾರ ಮಾಡುತ್ತಿದ್ದಾರೆಂದು ರಾಹುಲ್ ಧರ್ಮ ರಕ್ಷಕ ಮೋದಿ ಧರ್ಮ ಭಕ್ಷಕ ಎಂದು ಪೋಸ್ಟರ್ ಹಿಡಿದು ಕಾಂಗ್ರೆಸ್ ಯಿಂದ ಪ್ರೊಟೆಸ್ಟ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments