Webdunia - Bharat's app for daily news and videos

Install App

ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ಸಚಿವರ ವಿರುದ್ಧ ಆಮ್ ಆದ್ಮಿ ಪಕ್ಷದಿಂದ ಧರಣಿ

Webdunia
ಬುಧವಾರ, 14 ಸೆಪ್ಟಂಬರ್ 2022 (20:30 IST)
ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.ಕಾರ್ಯಕರ್ತರು ಸರ್ಕಾರಕ್ಕೆ ಇನ್ನು ಎಷ್ಟು ಬಲಿ ಬೇಕು ಅಂತಿದ್ದಾರೆ.ಅಷ್ಟೇ ಅಲ್ಲದೇ ಸರ್ಕಾರವನ್ನ ಕಾರ್ಯಕರ್ತರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
 
ಸಾರಿಗೆ ನೌಕರರ ಕಂಡರೆ ಏಕೆ ಇಷ್ಟೊಂದು ನಿರ್ಲಕ್ಷ್ಯ ಅಂತಾ ಪ್ರಶ್ನೆ ಮಾಡಿದ್ದಾರೆ.ಸಾರಿಗೆ ಸಚಿವರ ಬೇಜವಾಬ್ದಾರಿ ನಡೆ ಖಂಡಿಸಿ ಸಾರಿಗೆ ಸಚಿವ ಶ್ರೀರಾಮುಲು ವಿರುದ್ದ ಕಾರ್ಯಕರ್ತರು ಬಾರಿ ಹೋರಾಟ ನಡೆಸುತ್ತಿದ್ದಾರೆ.ಸಾರಿಗೆ ನೌಕರ ನಿರಂತರ ಆತ್ಮಹತ್ಯೆಗಳಿಗೆ ಸಾರಿಗೆ ಸಚಿವರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸುತ್ತಿದ್ದಾರೆ.ಅಷ್ಟೇ ಅಲ್ಲದೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಆಮ್ ಆದ್ಮಿ ಸಿದ್ದತೆ ನಡೆಸಿದೆ.ಶ್ರೀರಾಮುಲುನ್ನ ಕೂಡಲೇ ಮಂತ್ರಿಮಂಡಲದಿಂದ ವಜಾಗೊಳಿಸ್ಬೇಕೆಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.
 
ಫ್ರೀಡಂ ಪಾರ್ಕ್ ನಲ್ಲಿ ಕಾರ್ಯಕರ್ತರು ಬಿಜಿಪಿ ಸರ್ಕಾರದ ವಿರುದ್ಧ ಧಿಕ್ಕಾರ  ಕೂಗಿ ಆಕ್ರೋಶ ಹೊರಹಾಕ್ತಿದ್ದಾರೆ.40% ಸರ್ಕಾರಕ್ಕೆ ಧಿಕ್ಕಾರ ಹಾಕುತ್ತಿರುವ ಮುಖಂಡರು.ಬಿಎಂಟಿಸಿ ಸಿಬ್ಬಂದಿಗಳ ಸಾವಿಗೆ ಬಿಜೆಪಿಯ ಮಂತ್ರಿಗಳು ಕಾರಣ ಎಂದು ಆರೋಪ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments