ಎಸಿಸಿ ಸಿಮೆಂಟ್ ಕಾರ್ಖಾನೆ ಕಾರ್ಮಿಕರಿಂದ ಪ್ರತಿಭಟನೆ

Webdunia
ಮಂಗಳವಾರ, 8 ಜನವರಿ 2019 (18:24 IST)
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸಿಸಿ ಸಿಮೆಂಟ್ ಕಾರ್ಖಾನೆ ಹಳೆಯ, ಹೊಸ ಘಟಕದ ಕಾರ್ಮಿಕರಿಂದ ಸಂಘಟಿತ ಧರಣಿ ನಡೆದಿದೆ.

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದ ಎಸಿಸಿ ಸಿಮೆಂಟ್ ಕಾರ್ಖಾನೆ ಕಾರ್ಮಿಕರಿಂದಲೂ‌ ಪ್ರತಿಭಟನೆ ನಡೆದಿದೆ. ಸಿಮೆಂಟ್ ಲೋಡಿಂಗ್ ಬಂದ್ ಮಾಡಿ ಪ್ರತಿಭಟನೆಯನ್ನು ಕಾರ್ಮಿಕರು ನಡೆಸಿದರು.

ಕೆಲಸದಲ್ಲಿ ರೂಟೇಷನ್ ಪದ್ಧತಿ ಕೈ ಬಿಡಬೇಕು. ಗುತ್ತಿಗೆ ಕಾರ್ಮಿಕರಿಗೆ ತಿಂಗಳಲ್ಲಿ ಕನಿಷ್ಟ 20 ರಿಂದ 25 ದಿನ ಹಾಜರಿ ಕೊಡಬೇಕೆಂದು ಆಗ್ರಹ ಮಾಡಿದರು.

ಸದ್ಯ ಗುತ್ತಿಗೆ ಕಾರ್ಮಿಕರಿಗೆ ತಿಂಗಳಲ್ಲಿ ಕೇವಲ 8 ರಿಂದ 9 ಹಾಜರಿ ನೀಡುತ್ತಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು.
ಗುತ್ತಿಗೆ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ, ಕ್ಯಾಂಟೀನ್ ಊಟದ ವ್ಯವಸ್ಥೆ ಕಲ್ಪಿಸಬೇಕು. ಕಾನೂನುಬದ್ಧವಾಗಿ ವೇತನ ಜಾರಿಗಿಳಿಸುವ ಜತೆಗೆ ಇಎಸ್ಐ, ಪಿಎಫ್ ಸೌಲಭ್ಯ ನೀಡುವಂತೆ ಒತ್ತಾಯಿಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments