ಲೋಕಸಭಾ ಉಪ ಚುನಾವಣೆ: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Webdunia
ಶುಕ್ರವಾರ, 12 ಅಕ್ಟೋಬರ್ 2018 (18:50 IST)
ಲೋಕಸಭಾ ಉಪ ಚುನಾವಣೆಗೆ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದೆ.
ಮಂಡ್ಯದ ಸುಭಾಷ್ ನಗರದಲ್ಲಿರೋ ಬಿಜೆಪಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಡಾ.ಸಿದ್ದರಾಮಯ್ಯ ಅವ್ರನ್ನು ಉಪಚುನಾವಣೆಗೆ ಅಭ್ಯರ್ಥಿಯನ್ನಾಗಿ  ಘೋಷಣೆ ಮಾಡಿರೋದ್ರಿಂದ ಬಿಜೆಪಿ ಕಾರ್ಯಕರ್ತರ ಆಕ್ರೋಶ ಮುಗಿಲುಮುಟ್ಟಿದೆ.

ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆಗೆ ಮುಂದಾದ ಬಿಜೆಪಿ ಕಾರ್ಯಕರ್ತರು, ಪಕ್ಷದ ಕಚೇರಿ ಮುಂದೆ ಧರಣಿ ಕುಳಿತು ಧಿಕ್ಕಾರ ಕೂಗಿದ್ದಾರೆ.

ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
ಕೂಡಲೇ ಅಭ್ಯರ್ಥಿ ಬದಲಿಸಿ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್ ನೀಡುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದರು.

ಜೆಡಿಎಸ್ ನೊಂದಿಗೆ ಶಾಮೀಲಾಗಿ ಡಮ್ಮಿ ಅಭ್ಯರ್ಥಿ ನಿಲ್ಲಿಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನ ಮೇಲೆ ಹತ್ಯೆ ಯತ್ನ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments