Webdunia - Bharat's app for daily news and videos

Install App

ಪೌರಕಾರ್ಮಿಕರಿಂದ ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ

Webdunia
ಶುಕ್ರವಾರ, 24 ಫೆಬ್ರವರಿ 2023 (19:43 IST)
ಪೌರಕಾರ್ಮಿಕರನ್ನ ಖಾಯಂ ಗೊಳಿಸಿ ಎಂದು ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಪೌರಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ.ಸೀನಿಯರೀಟಿ ಇದ್ರು ನೇಮಕಾತಿ ಖಾಯಂ ಮಾಡಿಲ್ಲ.ಕೊರೋನ ಕಾಲದಲ್ಲಿ ಸಾಕಷ್ಟು ಕೆಲಸ ಮಾಡಿದ್ದೀವಿ.ಸರ್ಕಾರ ನಮಗೆ ತುಂಬಾ ಮೋಸ ಮಾಡಿದೆ.ಅಟೆಂಡೆನ್ಸ್ ನೋಡಿ ನಮ್ಮನ್ನ ಖಾಯಂ ಗೊಳಿಸಿ.ಹೊಸಬರಿಗೆ ಇಲಾಖೆ ಖಾಯಂ ಮಾಡಿದ್ದಾರೆ ನಾವು ಕರೋನ ಕಾಲದಲ್ಲಿ ಕೆಲಸ ಮಾಡಿದವರಿಗೆ ಖಾಯಂ ಮಾಡಿಲ್ಲ.ಬಸವನಗುಡಿಯಲ್ಲಿ ಯಾರನ್ನು ಖಾಯಂ ಮಾಡಿಲ್ಲ.ಒಂದೇ ಕುಟುಂಬಗಳಿಗೆ ಪ್ರತಿ ವಾರ್ಡ್ ನಲ್ಲೂ ಸೆಲೆಕ್ಟ್ ಮಾಡಿದ್ದಾರೆ.ಬಾಡಿಗೆ ಮನೆಯಲ್ಲಿ ಜೀವನ ನಡೆಸತಿದ್ದೇವೆ.100 ರಲ್ಲಿ 10 ರಷ್ಟು ಅಧಿಕಾರಿಗಳು ಮಾತ್ರ ಒಳ್ಳೆಯವರಿದ್ದಾರೆ.ಕಷ್ಟ ಪಟ್ಟವರಿಗೆ ಕೆಲಸ ಕೊಡಿಸಿ ಎಂದು ಪೌರಕಾರ್ಮಿಕರು ತಮ್ಮ ಆಳಲು ತೋಡಿಕೊಂಡಿದ್ದಾರೆ.
 
ಅಲ್ಲದೇ ಒಂದೇ ಕುಟುಂಬದಲ್ಲಿ 15 ದರಿಂದ 16 ಜನ ನೇಮಕಾತಿ ಮಾಡಿದ್ದಾರೆ. 14 ವರ್ಷದಿಂದ ಕೆಲಸ ಮಾಡಿದ್ರು ಕೂಡ ಖಾಯಂ ಗೊಳಿಸಿಲ್ಲ.ಮನೆಯಲ್ಲಿ ಇರೋರಿಗೆ ಬಯೋಮೆಟ್ರಿಕ್ ಆಕ್ಸಿಸ್  ಅವರನ್ನ ಖಾಯಂ ಮಾಡಿದ್ದಾರೆ.ನಾವು ದಿನ ಬೆಳಗ್ಗೆದ್ದು ಕಸ ಗುಡಿಸಿ ಊಟ ನಿದ್ದೆ ಇಲ್ಲದೆ ದುಡಿಯವರಿಗೆ ಮಾತ್ರ ಖಾಯಂ ಮಾಡಿಲ್ಲ.ಈ ಭ್ರಷ್ಟಾಚಾರ ಕಾರಕ್ಕೆ ಆದ್ರೆ ಅವ್ರು ಸಾತ್ ನೀಡಿದ್ದಾರೆ.ಕ್ರಮ ಸಂಖ್ಯೆ 6 ರಲ್ಲಿ ವರ್ಷಕ್ಕಿಂತ ಹೆಚ್ಚು ದುಡಿಯವರನ್ನ ಖಾಯಂ ಮಾಡಬೇಕು.AWE ಅವರಿಂದ ಹೆಚ್ಚು ಭ್ರಷ್ಟಾಚಾರವಾಗಿದೆ ಎಂದು ಬಿಬಿಎಂಪಿ ಕೇಂದ್ರ ಕಚೇರಿಯ ಮುಂದೆ ಪೌರಕಾರ್ಮಿಕರು ಆಕ್ರೋಶ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments