Webdunia - Bharat's app for daily news and videos

Install App

ಗಾ.ಪಂ ಅವ್ಯವಹಾರ ಖಂಡಿಸಿ ಪ್ರೊಟೆಸ್ಟ್​​​​​

Webdunia
ಬುಧವಾರ, 15 ಮಾರ್ಚ್ 2023 (17:08 IST)
ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯು ಗ್ರಾಮ ಪಂಚಾಯತಿಯ ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿ, ಗ್ರಾಮ ಪಂಚಾಯಿತಿ ಸದಸ್ಯ ಸೋಮಶೇಖರ್ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಕಟ್ಟಡ ಪೂರ್ಣಗೊಳ್ಳುವ ಮೊದಲೇ ಶಂಕು ಸ್ಥಾಪನೆ ಬೋರ್ಡ್ ಹಾಕಿರುವ ಗ್ರಾಮ ಪಂಚಾಯತಿಯ ನಡೆಯನ್ನ ಖಂಡಿಸಿ, ಸದಸ್ಯ ಸೋಮಶೇಖರ್ ಅಂಬೇಡ್ಕರ್ ಪ್ರತಿಮೆ ಹಿಡಿದು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲ ಗ್ರಾಮ ಪಂಚಾಯತಿಯ ಮುಂದೆ ನಿನ್ನೆ ಬೆಳಿಗ್ಗೆಯಿಂದ ನ್ಯಾಯಕ್ಕಾಗಿ ಧರಣಿ ಕೂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿರಳೆ ಪಾರ್ಟಿಯಂತೆ ಶುರುವಾಯ್ತು, ದಿಮಾಗಿ ನಕ್ಸಲ್ ಪಾರ್ಟಿ: ಫಾಲೋ ಲಿಸ್ಟ್ ನಲ್ಲಿದ್ದಾರೆ ರಾಹುಲ್ ಗಾಂಧಿ, ಪ್ರಕಾಶ್ ರಾಜ್

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಮುಂದಿನ ಸುದ್ದಿ
Show comments