Webdunia - Bharat's app for daily news and videos

Install App

ದುನಿಯಾ ವಿಜಯ್ ಅಭಿಮಾನಿಗಳಿಂದ ಪ್ರತಿಭಟನೆ

Webdunia
ಶನಿವಾರ, 29 ಸೆಪ್ಟಂಬರ್ 2018 (17:33 IST)
ನಟ ದುನಿಯಾ ವಿಜಯ್ ಮೇಲಿನ ಹಲ್ಲೆ ಪ್ರಕರಣ ಹಿನ್ನಲೆಯಲ್ಲಿ ಅಭಿಮಾನಿಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ದಾವಣಗೆರೆ ನಗರದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಜಿಲ್ಲಾ ಕುರುಬರ ಸಂಘ, ದುನಿಯಾ ವಿಜಯ್ ಅಭಿಮಾನಿಗಳ ಸಂಘದಿಂದ ನಟ ದುನಿಯಾ ವಿಜಯ್ ಮೇಲಿನ ಹಲ್ಲೆ ಘಟನೆ ಖಂಡಿಸಲಾಯಿತು.

ಪಾಲಿಕೆ ಸದಸ್ಯ ಜೆ.ಎನ್. ಶ್ರೀನಿವಾಸ್, ರಾಜನಹಳ್ಳಿ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಯಿತು. ದುನಿಯಾ ವಿಜಯ್ ವಿರುದ್ಧ ಉದ್ದೇಶಪೂರ್ವಕ ಪ್ರಕರಣ ದಾಖಲಿಸಲಾಗಿದೆ. ನಟ ವಿಜಯ್ ತೇಜೋವಧೆ ಮಾಡಲು ಈ ಕುತಂತ್ರ ಮಾಡಲಾಗಿದೆ ಎಂದು ಆರೋಪಿಸಿ ಎಸಿ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments