Webdunia - Bharat's app for daily news and videos

Install App

ರಸ್ತೆ ದುರಸ್ಥಿಗಾಗಿ ರೈತರಿಂದ ಪ್ರತಿಭಟನೆ

Webdunia
ಮಂಗಳವಾರ, 1 ಜನವರಿ 2019 (17:07 IST)
ಹದಗೆಟ್ಟ ರಸ್ತೆಯನ್ನು ದುರಸ್ಥಿಗೊಳಿಸಿ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಹೊಸಕೋಟೆ ತಾಲೂಕಿನ ಐಓಸಿ-ಮಾಕನಹಳ್ಳಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಐಓಸಿ – ಮಾಕನಹಳ್ಳಿ ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ಜೀವ ಒತ್ತೆ ಇಡಬೇಕಾದ ಪರಿಸ್ಥಿತಿ ಎದುರಾಗಿದೆ.
ರಸ್ತೆಯ ಧೂಳಿನಿಂದಾಗಿ ಬೆಳೆದ ರೇಷ್ಮೆ ಗಿಡಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬೆಳೆ ಕೈಗೆ ಸಿಗದೆ ಪಡೆದ ಸಾಲ ತೀರಿಸಲು ತೊಂದರೆಯಾಗುತ್ತಿದೆ. ಪ್ರತಿ ದಿನ ಸಂಚಾರ ಮಾಡುವ ಸಾವಿರಾರು ಪೆಟ್ರೋಲ್ ಡೀಸೆಲ್ ಟ್ಯಾಂಕರ್ ಗಳ ಸಂಚಾರದಿಂದಾಗಿ ಬೆಳೆ ಧೂಳಿನಿಂದ ಹಾಳಾಗುತ್ತಿದೆ ಎಂದು ಆರೋಪಿಸಿ
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments