Webdunia - Bharat's app for daily news and videos

Install App

ರಸ್ತೆ ದುರಸ್ಥಿಗಾಗಿ ರೈತರಿಂದ ಪ್ರತಿಭಟನೆ

Webdunia
ಮಂಗಳವಾರ, 1 ಜನವರಿ 2019 (17:07 IST)
ಹದಗೆಟ್ಟ ರಸ್ತೆಯನ್ನು ದುರಸ್ಥಿಗೊಳಿಸಿ ಎಂದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಹೊಸಕೋಟೆ ತಾಲೂಕಿನ ಐಓಸಿ-ಮಾಕನಹಳ್ಳಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಐಓಸಿ – ಮಾಕನಹಳ್ಳಿ ರಸ್ತೆಯಲ್ಲಿ ಸಂಚಾರ ಮಾಡುವುದಕ್ಕೆ ಜೀವ ಒತ್ತೆ ಇಡಬೇಕಾದ ಪರಿಸ್ಥಿತಿ ಎದುರಾಗಿದೆ.
ರಸ್ತೆಯ ಧೂಳಿನಿಂದಾಗಿ ಬೆಳೆದ ರೇಷ್ಮೆ ಗಿಡಗಳಿಗೆ ಹಾನಿಯಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಬೆಳೆ ಕೈಗೆ ಸಿಗದೆ ಪಡೆದ ಸಾಲ ತೀರಿಸಲು ತೊಂದರೆಯಾಗುತ್ತಿದೆ. ಪ್ರತಿ ದಿನ ಸಂಚಾರ ಮಾಡುವ ಸಾವಿರಾರು ಪೆಟ್ರೋಲ್ ಡೀಸೆಲ್ ಟ್ಯಾಂಕರ್ ಗಳ ಸಂಚಾರದಿಂದಾಗಿ ಬೆಳೆ ಧೂಳಿನಿಂದ ಹಾಳಾಗುತ್ತಿದೆ ಎಂದು ಆರೋಪಿಸಿ
ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments