Webdunia - Bharat's app for daily news and videos

Install App

ಬಿಬಿಎಂಪಿ ಆವರಣದ ಹೊರಗೆ ಕಸ ವಿಲೇವಾರಿಯ ಚಾಲಕರು.ಸಹಾಯಕರು.ಲೋಡರ್ ಗಳಿಂದ ಪ್ರತಿಭಟನೆ

Webdunia
ಸೋಮವಾರ, 20 ಮಾರ್ಚ್ 2023 (13:45 IST)
ಗುತ್ತಿಗೆ ಪದ್ದತಿಯನ್ನು ರದ್ದುಪಡಿಸಿ ನೇರಾ ಪಾವತಿಗೆ ತಂದು ಖಾಯಂಗೊಳಿಸಲು ಚಾಲಕರು.ಸಹಾಯಕರು.ಲೋಡರ್ ಗಳಿಂದ ಪ್ರತಿಭಟನೆ ಮಾಡಲಾಗಿದೆ.ಸರ್ಕಾರದ ಆದೇಶ ಇದ್ದರು ಸಹ ಮಾನ್ಯ ಮುಖ್ಯ ಪಾಲಿಕೆ ಆಯುಕ್ತರ ಮತ್ತು ಆಡಳಿತ ಅಧಿಕಾರಿಗಳಿಂದ ಮೀನಾ‌ಮೇಶ  ಏಣಿಸುತ್ತಿರುವ ಹಿನ್ನೆಲೆ ಇಂದಿನಿಂದ ಅಟೋ ಟಿಪ್ಪರ್ ಲೋಡರ್ಸ್ ಸಹಾಯಕರಿಂದ ಕೆಲಸ ಸ್ಥಗಿತಗೊಳಿಸಲಾಗಿದೆ.ನಾಳೆಯಿಂದ ನಗರದ ಎಲ್ಲಾ ವಾರ್ಡ್ ಗಳಲ್ಲಿ ಕೆಲಸವನ್ನು ಸ್ಥಗಿತಗೊಳಿಸಲು ಪಾಲಿಕೆಗೆ ಎಚ್ಚರಿಕೆ ಕೊಡಲಾಗಿದೆ.
 
ಚಾಲಕರು.ಸಹಾಯಕರು.ಲೋಡರ್ ಗಳು ಪಾಲಿಕೆಯಿಂದ ಫ್ರೀಡಂ ಪಾರ್ಕ್ ವರೆಗೂ ಕಾಲ್ನಡಿಗೆಯಲ್ಲಿ ಹೋಗಿ ಪ್ರತಿಭಟನೆ ಮಾಡಲಿದ್ದಾರೆ.ಗುತ್ತಿಗೆ ಪದ್ದತಿಯನ್ನು ತೊಲಗಿಸಿ ನೇರವಾಗಿ ನೇರಪಾವತಿ ಗೊಳಿಸಿ ಎಂದು ಪ್ರತಿಭಟನೆ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments