ಪ್ರಾಮಾಣಿಕ PSI ಅಭ್ಯರ್ಥಿಗಳಿಂದ ಪ್ರತಿಭಟನೆ

Webdunia
ಶನಿವಾರ, 30 ಏಪ್ರಿಲ್ 2022 (18:34 IST)
ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಹಲವು ಪ್ರಾಮಾಣಿಕ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರಾಮಾಣಿಕ ಪಿಎಸ್​ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ ನಮಗೆ ಈ ರೀತಿ ಯಾಕೆ ಮಾಡುತ್ತಿದ್ದಾರೆ ಅಂಥ ಪ್ರಶ್ನೆ ಮಾಡುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್​ ಬಳಿ ಉಪವಾಸ ಕೈಗೊಂಡು ಮರು ಪರೀಕ್ಷೆ ವಿರೋಧಿಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಈ ನಡುವೆ ಪಿಎಸ್‌ಐ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್‌ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments