Webdunia - Bharat's app for daily news and videos

Install App

ಪ್ರಾಮಾಣಿಕ PSI ಅಭ್ಯರ್ಥಿಗಳಿಂದ ಪ್ರತಿಭಟನೆ

Webdunia
ಶನಿವಾರ, 30 ಏಪ್ರಿಲ್ 2022 (18:34 IST)
ಪಿಎಸ್​ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದು ಹಲವು ಪ್ರಾಮಾಣಿಕ ಅಭ್ಯರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರಾಮಾಣಿಕ ಪಿಎಸ್​ಐ ಅಭ್ಯರ್ಥಿಗಳು ನಮಗೆ ನ್ಯಾಯಬೇಕು ಯಾರೋ ಮಾಡಿರುವ ತಪ್ಪಿಗೆ ನಮಗೆ ಈ ರೀತಿ ಯಾಕೆ ಮಾಡುತ್ತಿದ್ದಾರೆ ಅಂಥ ಪ್ರಶ್ನೆ ಮಾಡುತ್ತಿದ್ದಾರೆ. ನಗರದ ಫ್ರೀಡಂ ಪಾರ್ಕ್​ ಬಳಿ ಉಪವಾಸ ಕೈಗೊಂಡು ಮರು ಪರೀಕ್ಷೆ ವಿರೋಧಿಸಿ ನ್ಯಾಯಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಈ ನಡುವೆ ಪಿಎಸ್‌ಐ ಹಗರಣಕ್ಕೆ ಸಂಬಂಧಪಟ್ಟಂತೆ ಸದ್ಯ ಸಿಐಡಿ ಪೋಲಿಸರ ಬಂಧನದಲ್ಲಿರುವ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಒಟ್ಟು 7 ಮಂದಿಯನ್ನು ಶುಕ್ರವಾರ ಕಲಬುರಗಿ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್‌ ನ್ಯಾಯಾಧೀಶರು ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments