Webdunia - Bharat's app for daily news and videos

Install App

ಇಂದು ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ಪ್ರತಿಭಟನೆ

Webdunia
ಮಂಗಳವಾರ, 7 ಮಾರ್ಚ್ 2023 (13:17 IST)
ಏಳಿ ಎದ್ದೇಳಿ ಕನ್ನಡಿಗರೇ ಕನ್ನಡ ಉಳಿಸಿ - ಕನ್ನಡ ಬೆಳೆಸಿ ಎಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ  ಪ್ರತಿಭಟನೆ ಮಾಡಲಾಗಿದೆ,ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡಕ್ಕೆ ಆಪಾಯ ಇದೆ.ಕರ್ನಾಟಕದಲ್ಲಿ ಕನ್ನಡಿಗರ ಪರಿಸ್ಥಿತಿ ಕಣ್ಣೀರಿನ ಕಥೆಯಾಗಿದೆ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ.
 
ಕನ್ನಡಿಗರಿಗೆ ಉದ್ಯೋಗವಿಲ್ಲ, ಪರಭಾಷೆಯವರ ದಾಳಿ ನಡೆಯುತ್ತಿದೆ .ಮರಾಠಿ ಓಟಿಗಾಗಿ ಎಲ್ಲಾ ಪಕ್ಷದವರು ಮರಾಠಿಗಳ ಗುಲಾಮರಾಗಿದ್ದಾರೆ.ಬೆಳಗಾವಿಯಲ್ಲಿ ಕರ್ನಾಟಕದ ರಾಜಕಾರಣಿಗಳೇ ಕನ್ನಡಕ್ಕೆ ಅವಮಾನ ಮಾಡುತ್ತಿದ್ದಾರೆ.ಜಿಲ್ಲೆಗೆ ಒಬ್ಬನಾದರೂ ಕನ್ನಡ ಹೆಸರಿನಲ್ಲಿ ಶಾಸಕರಾಗಬೇಕು.ಬೆಳಗಾವಿಯಲ್ಲಿ ಮರಾಠಿಗರ ಮುಂಡಾಟಿಕೆ, ಬೆಳಗಾವಿ ಮೇಯರ್‌, ಉಪ ಮೇಯರ್ ಕನ್ನಡಕ್ಕೆ, ಕನ್ನಡಿಗರಿಗಾಗಿ ಯಾವುದೇ ರಾಜಕೀಯ ಪಕ್ಷದವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ.ಕನ್ನಡ ಅಭಿರದ್ದಿ ಪ್ರಾಧಿಕಾರ ಸತ್ತೋಗಿದೆ.ಸರ್ಕಾರಕ್ಕೆ ಮಂತ್ರಿಗಳಿಗೆ ಕನ್ನಡ ಬೇಡ.ಕನ್ನಡ ಉಳಿಸಿ ಕನ್ನಡ ಬೆಳಸೋಕೋಸ್ಕರ ಜೈಲಿಗೆ ಹೋಗೋಕೂ ಸೈ.ಕರ್ನಾಟಕ ರಾಜ್ಯದ ಆಡಳಿತ ನಡೆಸುವವರು ಹಿಂದಿವಾಲಗಳು.ಕರ್ನಾಟಕದ ಬಹುತೇಕ ಪಕ್ಷಗಳು ಕೇಂದ್ರ ಸರ್ಕಾರದ ಗುಲಾಮರಾಗಿದ್ದಾರೆ.ಶಾಸನ ಸಭೆಯಲ್ಲಿ ಕನ್ನಡವನ್ನು ಕೇಳುವವರಿಲ್ಲ,ಬೆಳಗಾವಿಯಲ್ಲಿ ಮರಾಠಿಗರ ಓಟಿಗಾಗಿ ಎಲ್ಲಾ ಪಕ್ಷದವರು ಪೈಪೋಟಿ, ಮರಾಠಿ ಮೇಯರ್, ಉಪಮೇಯರ್' ಬಗ್ಗೆ ಶಾಸನ ಸಭೆಯಲ್ಲಿ ಒಂದು ಚಕಾರ ಎತ್ತಲಿಲ್ಲ. ಸಭೆ ಹೊಗಳು ಭಟ್ಟರ ಸಭೆಯಾಗಿದೆ.ಕರ್ನಾಟಕದಲ್ಲಿ ಚುನಾವಣೆ ಹಣವಂತರ ಪಾಲಾಗಿದೆ.ಹೆಲಿಕ್ಯಾಪ್ಟರ್ ರಾಜಕಾರಣ, ಆಕಾಶದಲ್ಲೇ ರಾಜಕಾರಣಿಗಳ ಓಡಾಟ,ಹಿಂದುಳಿದ ಗಡಿ ಪ್ರದೇಶ ಚಾಮರಾಜನಗರ ಸೇರಿದಂತೆ ಗಡಿ ನಾಡನ್ನು ಸಂಪೂರ್ಣ ಮರೆತಿದ್ದಾರೆ ಎಂದು ಕರ್ನಾಟಕ ಸರ್ಕಾರದ ವಿರುದ್ಧ  ವಾಟಾಳ್ ನಾಗರಾಜ್ ಸಿಡಿದೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments