Select Your Language

Notifications

webdunia
webdunia
webdunia
webdunia

ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ
bangalore , ಮಂಗಳವಾರ, 21 ಫೆಬ್ರವರಿ 2023 (15:30 IST)
ಪಿಂಚಣಿ ವಂಚಿತ ನೌಕರರಿಂದ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮೂವರು ಅಸ್ವಸ್ಥರಾಗಿದ್ದಾರೆ.
 
ನಿವೃತ್ತ ಶಿಕ್ಷಕ ಈಶ್ವರಪ್ಪ ,ನಾಗರಾಜ್, ಹಾಗೂ ಖಜಾಂಚಿ ಲಕ್ಷ್ಮಿಪುತ್ರ ಅಸ್ವಸ್ಥರಾಗಿದ್ದು,ಅಸ್ವಸ್ಥಗೊಂಡಿರುವ ಮೂವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.138 ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು,138 ದಿನ‌‌ ಅಗಿದ್ರು ಸರ್ಕಾರದಿಂದ  ರೆಸ್ಪಾನ್ಸ್ ಸಿಕ್ಕಿಲ್ಲ.ನಿವೃತ್ತ ಅನುದಾನಿತ ಶಿಕ್ಷಕರಿಂದ ಪಿಂಚಣಿಗಾಗಿ ಪಣತೊಟ್ಟಿದ್ದು, ನಿರಂತರವಾಗಿ ಧರಣಿ ಮಾಡ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಸೇನೆ ಚಿಹ್ನೆ : ಬುಧವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ