Webdunia - Bharat's app for daily news and videos

Install App

ಪಿಂಚಣಿ ವಂಚಿತ ನೌಕರರ ಸಂಘದಿಂದ ಪ್ರತಿಭಟನೆ

Webdunia
ಮಂಗಳವಾರ, 21 ಫೆಬ್ರವರಿ 2023 (15:30 IST)
ಪಿಂಚಣಿ ವಂಚಿತ ನೌಕರರಿಂದ ಫ್ರೀಡಂಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಮೂವರು ಅಸ್ವಸ್ಥರಾಗಿದ್ದಾರೆ.
 
ನಿವೃತ್ತ ಶಿಕ್ಷಕ ಈಶ್ವರಪ್ಪ ,ನಾಗರಾಜ್, ಹಾಗೂ ಖಜಾಂಚಿ ಲಕ್ಷ್ಮಿಪುತ್ರ ಅಸ್ವಸ್ಥರಾಗಿದ್ದು,ಅಸ್ವಸ್ಥಗೊಂಡಿರುವ ಮೂವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.138 ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು,138 ದಿನ‌‌ ಅಗಿದ್ರು ಸರ್ಕಾರದಿಂದ  ರೆಸ್ಪಾನ್ಸ್ ಸಿಕ್ಕಿಲ್ಲ.ನಿವೃತ್ತ ಅನುದಾನಿತ ಶಿಕ್ಷಕರಿಂದ ಪಿಂಚಣಿಗಾಗಿ ಪಣತೊಟ್ಟಿದ್ದು, ನಿರಂತರವಾಗಿ ಧರಣಿ ಮಾಡ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments