Webdunia - Bharat's app for daily news and videos

Install App

ಮುನಿರತ್ನ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಯಿಂದ ಧರಣಿ

Webdunia
ಶುಕ್ರವಾರ, 7 ಏಪ್ರಿಲ್ 2023 (13:16 IST)
ಕನ್ನಡ ವಿರೋಧಿ ಹೇಳಿಕೆ ಹಿನ್ನೆಲೆ ಸಚಿವ ಮುನಿರತ್ನ ವಿರುದ್ದ ಕನ್ನಡಪರ ಸಂಘಟನೆಗಳ ಪ್ರತಿಭಟನೆ ನಡೆಸಿದ್ದಾರೆ.ನಗರದ ಡಾ.ರಾಜ್ ಕುಮಾರ್ ಸಮಾಧಿ ಬಳಿ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುಖಂಡರು ಪ್ರತಿಭಟನೆ ಮಾಡಿ ತಮಿಳರು ಕನ್ನಡಿಗರ ನಡುವೆ ಸಂಚು ರೂಪಿಸಿ ಮುನಿರತ್ನ ವಿಷ ಬೀಜ ಬಿತ್ತುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.ಈ ವೇಳೆ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕನ್ನಡಪರ ಹೋರಾಟಗಾರರನ್ನ  ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments