Webdunia - Bharat's app for daily news and videos

Install App

ಇಂದು ಶ್ರೀರಾಮ ಸೇನೆಯಿಂದ ಪ್ರತಿಭಟನೆ

Webdunia
ಬುಧವಾರ, 8 ಜೂನ್ 2022 (07:41 IST)
ಧಾರವಾಡ : ರಾಜ್ಯದಲ್ಲಿ ಮೈಕ್ ದಂಗಲ್ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ.

ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲೇ ಕುಸಿದು ಬಿದ್ದ ಸಿಬ್ಬಂದಿ: ಸ್ವತಃ ಸಚಿವರೇ ಸಿಪಿಆರ್ ಮಾಡಿದ್ರು, ಆದ್ರೂ ಬದುಕುಳಿಯಲಿಲ್ಲ Video

ಅಪಘಾತದಲ್ಲಿ ಗಾಯಗೊಂಡಿದ್ದ ಚಿರತೆ ರಕ್ಷಿಸಲು ಹೋದಾಗ ಎಂತಹ ಅವಘಡ ನಡೆಯಿತು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮನುಷ್ಯನಲ್ಲ ಇವನು ರಾಕ್ಷಸ… ನಾಯಿಯೂ ಒಂದು ಜೀವ ಎಂದೂ ನೋಡದೇ ಮಾಡಿದ್ದೇನು ನೋಡಿ video

ಅಪ್ಪನೇ ಕಳ್ಳತನ ಮಾಡಿದ್ರು, ನಾನು ಮಾಡ್ತೀನಿ… ಮಕ್ಕಳ ಮುಂದೆ ಏನು ಮಾಡಬಾರದು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ

ಮುಂದಿನ ಸುದ್ದಿ
Show comments