ಇಂದು ಶ್ರೀರಾಮ ಸೇನೆಯಿಂದ ಪ್ರತಿಭಟನೆ

Webdunia
ಬುಧವಾರ, 8 ಜೂನ್ 2022 (07:41 IST)
ಧಾರವಾಡ : ರಾಜ್ಯದಲ್ಲಿ ಮೈಕ್ ದಂಗಲ್ನ 2ನೇ ಚಾಪ್ಟರ್ ಶುರು ಮಾಡಲು ಶ್ರೀರಾಮಸೇನೆ ಸಜ್ಜಾಗಿದೆ.

ಸುಪ್ರೀಂಕೋರ್ಟ್ ಆದೇಶದನ್ವಯ ಮೈಕ್ ತೆರವು ವಿಳಂಬವಾಗಿರೋದ್ರಿಂದ ಇವತ್ತು ಬಿಜೆಪಿ ಮುಖಂಡರ ಮನೆ ಮುಂದೆ ಪ್ರತಿಭಟನೆ ಆಯೋಜಿಸಲಾಗಿದೆ.

ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಮನೆ ಮುಂದೆ ಧರಣಿಗೆ ಶ್ರೀರಾಮಸೇನೆ ಕರೆ ಕೊಟ್ಟಿದೆ. ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಪ್ರತಿಭಟನೆಗೆ ಹಲವು ಹಿಂದೂಪರ ಸಂಘಟನೆಗಳು ಬೆಂಬಲ ಕೊಟ್ಟಿವೆ.

ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಧರಣಿಯಲ್ಲಿ ಭಾಗವಹಿಸುವಂತೆ ಶ್ರೀರಾಮಸೇನೆಯ ಸದಸ್ಯರಿಗೆ, ಪದಾಧಿಕಾರಿಗಳಿಗೆ, ಹಿಂದೂಪರ ಸಂಘಟನೆ ಮತ್ತು ಹಿಂದೂಗಳಿಗೆ ಸಂದೇಶ ರವಾನಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಪಕ್ಷದ ನಾಯಕರೇ ನಿಮ್ಮ ಬ್ರ್ಯಾಂಡ್ ಬೆಂಗಳೂರು ನಂಬಲ್ಲ: ಆರ್ ಅಶೋಕ್ ಲೇವಡಿ

ಕಮರ್ಷಿಯಲ್ ಸಿಲಿಂಡರ್ ಕೊರತೆ: ಬೆಂಗಳೂರಿನಲ್ಲೂ ಹೋಟೆಲ್ ಬಂದ್ ಆಗುವ ಭೀತಿ

ಕಾಂಗ್ರೆಸ್ ಶಾಸಕರಿಗೆ ಇಂದು ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ

ಹಿರಿಯ ಸಂಸದ ನಮಸ್ಕಾರ ಮಾಡಿದರೂ ಜೇಬಿನೊಳಗಿನಿಂದ ಕೈ ತೆಗೆಯದ ರಾಹುಲ್ ಗಾಂಧಿ: ಬಿಜೆಪಿ ಟೀಕೆ Video

Karnataka Weather: ರಾಜ್ಯದಲ್ಲಿ ಇಂದೂ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments