Webdunia - Bharat's app for daily news and videos

Install App

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಪ್ರತಿಭಟನೆ

Webdunia
ಗುರುವಾರ, 9 ನವೆಂಬರ್ 2023 (14:42 IST)
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆ ವೈಫಲ್ಯದ ವಿರುದ್ಧ ಪಡಿತರ ವಿತರಕರ ಸಂಘ ಪ್ರತಿಭಟನೆ ನಡೆಸಿದೆ.ನಗರದ ಫ್ರೀಡಂ ಪಾರ್ಕ್ ನಲ್ಲಿ 10 ಕೆಜಿ ಅಕ್ಕಿ ಮತ್ತು  ಪಡಿತರ  ಅಂಗಡಿ ಮಾಲಿಕರಿಗೆ  ಕಮಿಷನ್ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ.
 
ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪಡಿತರ ವಿತರಕರ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಿದೆ.ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ. ಟಿ ಕೃಷ್ಣಪ್ಪ ಆಕ್ರೋಶ ಹೊರಹಾಕಿದ್ದು,ಪ್ರತಿಭಟನೆ ಸ್ಥಳಕ್ಕೆ ಸಚಿವರು ಆಗಮಿಸಿ ಪಡಿತರ ವಿತರಕರ ಸಮಸ್ಯೆ ಬಗೆಹರೋಸುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ಪಡಿತರ ವಿತರಕರು ಭಾಗಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments