Webdunia - Bharat's app for daily news and videos

Install App

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ

Webdunia
ಬುಧವಾರ, 1 ಡಿಸೆಂಬರ್ 2021 (20:13 IST)
ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಲಾಗಿದೆ. 400 ರಾಂಕ್ ವಿದ್ಯಾರ್ಥಿಗಳಲ್ಲಿ ಮೊದಲ ಆದ್ಯತೆ ಬಿಸಿಯು ಯನಿವರ್ಸಿಟಿಯ ವಿದ್ಯಾರ್ಥಿಗಳಿಗೆ ನೀಡಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ. ಎಂಎಸ್​ಸಿ, ಕೆಮೆಸ್ರ್ಟಿ, ಅಪ್ಲೀಕೇಷನ್​ಗಾಗಿ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ. ಕಾಲೇಜು ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳಿ ವಾಗ್ವಾದ ಉಂಟಾಗಿದೆ. ರಾಂಕ್ ಲಿಸ್ಟ್ ಪ್ರಕಾರ ಸೀಟ್ ಅಲಾಟ್ ಆಗಲಿ ಎಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ ವ್ಯಕ್ತವಾಗಿ: ಬೆಂಗಳೂರು ವಿವಿ ತ್ರಿಭಜನೆ ಆಪತ್ತು ತಂದಿದೆ ಎಂದು ಹೇಳಲಾಗುತ್ತಿದೆ. ಬಿಎಸ್​ಸಿ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಬಿಎಸ್​ಸಿ ಬಳಿಕ ಎಮ್​ಎಸ್​ಸಿ ವ್ಯಾಸಾಂಗ ಮಾಡಲು ಕಾಲೇಜುಗಳೇ ಇಲ್ಲದಂತಾಗಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೆ, ಬೆಂಗಳೂರು ಉತ್ತರ ವಿವಿಯಲ್ಲಿ ಎಮ್​ಎಸ್​ಸಿ ರಸಾಯನಶಾಸ್ತ್ರದಲ್ಲಿ ಯಾವುದೇ ಕಾಲೇಜುಗಳು ಇಲ್ಲ. ಹೀಗಾಗಿ ಬೆಂಗಳೂರು ಕೇಂದ್ರ ವಿವಿಗೆ ವಿದ್ಯಾರ್ಥಿಗಳು ಆಗಮಿಸಿದ್ದಾರೆ.
 
ಮೊದಲು ಎಲ್ಲಾ ವಿದ್ಯಾರ್ಥಿಗಳಿಗೂ ಅಪ್ಲಿಕೇಷನ್ ಕೊಟ್ಟಿದ್ದ ಬೆಂಗಳೂರು ಸೆಂಟ್ರಲ್ ವಿವಿ, ಇಂದು ಮೊದಲನೇ ದಿನದ ಕೌನ್ಸಿಲಿಂಗ್​ಗೆ ವಿದ್ಯಾರ್ಥಿಗಳನ್ನು ಬರೋಕೆ ಹೇಳಿತ್ತು. ಆದರೆ ಮೊದಲು ನಮ್ಮ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ಎಂದು ಬೆಂಗಳೂರು ಸೆಂಟ್ರಲ್ ವಿವಿ ಹೇಳುತ್ತಿದೆ. ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಬಿಎಸ್​ಸಿ ವ್ಯಾಸಾಂಗ ಮಾಡಿದ್ದರು. ಈಗ ಆ ವಿದ್ಯಾರ್ಥಿಗಳು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಬೆಂಗಳೂರು ಕೇಂದ್ರ ವಿವಿ ಮುಂದೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments