Webdunia - Bharat's app for daily news and videos

Install App

ಕಬ್ಬು ಬೆಳೆಗಾರರಿಂದ ಪ್ರತಿಭಟನೆ: ಕಾರಣ ಗೊತ್ತಾ?

Webdunia
ಸೋಮವಾರ, 28 ಜನವರಿ 2019 (18:34 IST)
ಕಬ್ಬು ಬೆಳೆಗಾರರಿಂದ ಪ್ರತಿಭಟನೆ ನಡೆಸಲಾಗಿದೆ. 
 
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರಕಾರ ರೈತರ ಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಭತ್ತ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ ಭತ್ತ ಖರೀದಿ ಮಾಡುತ್ತಿಲ್ಲ ಎಂದು ದೂರಿದರು. 
 
ಭತ್ತ ಖರೀದಿ ಆಗದ ಕಾರಣ ರೈತರಿಗೆ ನಷ್ಟವಾಗುತ್ತಿದೆ. ಪ್ರತಿಕ್ವಿಂಟಲ್ ಭತ್ತಕ್ಕೆ 500 ರೂ. ಪರಿಹಾರ ನೀಡಬೇಕೆಂದು ಆಗ್ರಹ ಮಾಡಿದರು. ಎಪಿಎಂಸಿಯಲ್ಲಿ ಭತ್ತ ಖರೀದಿ ಮಾಡಬೇಕು. ಕಬ್ಬಿನ ಉಪ ಉತ್ಪನ್ನಗಳಿಂದ ಬಂದ ಲಾಭದಲ್ಲಿ ಶೇ. 60 ರಷ್ಟು ಕಬ್ಬು ಬೆಳೆಗಾರರಿಗೆ ನೀಡಬೇಕು. ಶ್ರೀರಾಮ ಸಕ್ಕರೆ ಕಾರ್ಖಾನೆ ಮತ್ತೆ ಆರಂಭಿಸುವಂತೆ ಒತ್ತಾಯ ಮಾಡಿದರು. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments