ಕಬ್ಬು ಬೆಳೆಗಾರರಿಂದ ಪ್ರತಿಭಟನೆ: ಕಾರಣ ಗೊತ್ತಾ?

Webdunia
ಸೋಮವಾರ, 28 ಜನವರಿ 2019 (18:34 IST)
ಕಬ್ಬು ಬೆಳೆಗಾರರಿಂದ ಪ್ರತಿಭಟನೆ ನಡೆಸಲಾಗಿದೆ. 
 
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಗಿದೆ. ರಾಜ್ಯ ಸರಕಾರ ರೈತರ ಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿದೆ. ಭತ್ತ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ ಭತ್ತ ಖರೀದಿ ಮಾಡುತ್ತಿಲ್ಲ ಎಂದು ದೂರಿದರು. 
 
ಭತ್ತ ಖರೀದಿ ಆಗದ ಕಾರಣ ರೈತರಿಗೆ ನಷ್ಟವಾಗುತ್ತಿದೆ. ಪ್ರತಿಕ್ವಿಂಟಲ್ ಭತ್ತಕ್ಕೆ 500 ರೂ. ಪರಿಹಾರ ನೀಡಬೇಕೆಂದು ಆಗ್ರಹ ಮಾಡಿದರು. ಎಪಿಎಂಸಿಯಲ್ಲಿ ಭತ್ತ ಖರೀದಿ ಮಾಡಬೇಕು. ಕಬ್ಬಿನ ಉಪ ಉತ್ಪನ್ನಗಳಿಂದ ಬಂದ ಲಾಭದಲ್ಲಿ ಶೇ. 60 ರಷ್ಟು ಕಬ್ಬು ಬೆಳೆಗಾರರಿಗೆ ನೀಡಬೇಕು. ಶ್ರೀರಾಮ ಸಕ್ಕರೆ ಕಾರ್ಖಾನೆ ಮತ್ತೆ ಆರಂಭಿಸುವಂತೆ ಒತ್ತಾಯ ಮಾಡಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments