ಉಗ್ರರ ದಾಳಿ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Webdunia
ಶುಕ್ರವಾರ, 15 ಫೆಬ್ರವರಿ 2019 (15:28 IST)
ಜಮ್ಮು-ಕಾಶ್ಮೀರದಲ್ಲಿ ಭಾರತ ಯೋಧರ ಕಾನ್ವಾಯ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆಗಳು ರಾಜ್ಯಾದ್ಯಂತ ನಡೆದಿವೆ.

ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ  ನಗರದಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ಕಚೇರಿ ಮುಂದೆ ಜಮಾವಣೆಗೊಂಡ ನಮೋ ಸೇನೆ ಹಾಗೂ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು, ಪ್ರತಿಭಟನೆ ನಡೆಸಿದರು. ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಘೋಷಣೆ ಕೂಗಿದರು. ಉಗ್ರದಾಳಿಯ ಬಗ್ಗೆ ಪ್ರತಿಭಟನಾಕಾರರು ಖಂಡಿಸಿ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಇದು ರಣಹೇಡಿಗಳು ಮಾಡಿರುವ ಕೃತ್ಯವಾಗಿದ್ದು, ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠವನ್ನ ಕೇಂದ್ರ ಸರ್ಕಾರ ಈ ಕೂಡಲೇ ಕಲಿಸಬೇಕೆಂದು ಪ್ರಧಾನಿ ಮೋದಿಗೆ ತಹಸೀಲ್ದಾರ್ ಮೂಲಕ ಮನವಿ ಪತ್ರ ಸಲ್ಲಿಕೆ ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

194 ಪ್ರಯಾಣಿಕರಿದ್ದ ಇಂಡಿಗೋ ವಿಮಾನದಲ್ಲಿ ಹೀಗಾಗುವುದಾ

ಕರೂರ್‌ನಲ್ಲಿ ಮೃತಪಟ್ಟ ಕುಟುಂಬದವರಿಗೆ ಕೆಲಸ ಕೊಟ್ಟ ತಮಿಳು ಸಿಎಂ ವಿಜಯ್‌ಗೆ ಬಿಗ್ ಶಾಕ್

ಆನೆಗೆ ಬೆಲ್ಲ ತಿನ್ನಿಸಲು ಹೋಗಿ ಪ್ರಾಣ ಕಳೆದುಕೊಂಡ ರಿಕ್ಷಾ ಚಾಲಕ, ಭಯಾನಕ ವಿಡಿಯೋ

ವಿಮಾನ ಹಾರಾಟ ನಡೆಸುತ್ತಿರುವಾಗಲೇ ಕಾಣಿಸಿಕೊಂಡ ಹಾವು, Viral Video

ಕೇಂದ್ರ ಸರ್ಕಾರ ಸಕ್ಕರೆನಾಡಿನ ಜನತೆಯ ದೀರ್ಘ ಕಾಲದ ಬೇಡಿಕೆ ಈಡೇರಿಸಿದ ಬಗ್ಗೆ ಎಚ್ ಕುಮಾರಸ್ವಾಮಿ ಫೋಸ್ಟ್‌, ಏನಿದು ವಿಷಯ

ಮುಂದಿನ ಸುದ್ದಿ
Show comments