Webdunia - Bharat's app for daily news and videos

Install App

ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

Webdunia
ಗುರುವಾರ, 15 ನವೆಂಬರ್ 2018 (16:22 IST)
ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಗೆ ನಿಯಮಾವಳಿ ಜಾರಿ ತರದ ಹಿನ್ನಲೆ ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯರಿಂದ ಪ್ರತಿಭಟನೆ ನಡೆದಿದೆ.

ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಸಿಇಓ ಕಚೇರಿ ಎದುರು ಪ್ರತಿಭಟನೆ ಹಾಗೂ ಧರಣಿ ನಡೆಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಸದಸ್ಯರ ಕೊರಂ ಇಲ್ಲದೆ 3 ಬಾರಿ ಮುಂದೂಡಲಾಗಿದೆ. ಜಿಲ್ಲಾ ಪಂಚಾಯತ್ ಗೆ ಸರಕಾರದಿಂದ 650 ಕೋಟಿ ರೂ. ಹಣ ಬಂದಿದ್ದು, ಸ್ಥಾಯಿ ಸಮಿತಿ ರಚಿಸದ ಕಾರಣ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆಲಕಚ್ಚಿವೆ.

ಕೂಡಲೇ ಸ್ಥಾಯಿ ಸಮಿತಿ ರಚನೆ ಮಾಡಬೇಕು ಹಾಗೂ ಜಿಲ್ಲೆಯ ಸರ್ವತೋಮುಖ ಬೆಳವಣಿಗೆ  ವಿ ನಿಯಮಾವಳಿ ಜಾರಿ ತರಬೇಕೆಂದು ಒತ್ತಾಯ ಮಾಡಲಾಯಿತು. ಕಳೆದ 8 ತಿಂಗಳಿನಿಂದಲೂ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ರಚನೆಯಾಗಿಲ್ಲ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments