ಜೀತದಾಳು ಬಿಡುಗಡೆ ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

Webdunia
ಬುಧವಾರ, 19 ಸೆಪ್ಟಂಬರ್ 2018 (20:39 IST)
ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ತಾಲ್ಲೂಕು ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜೀತ ವಿಮುಕ್ತಿ ಕರ್ನಾಟಕ ಜೀವಿಕ ಬಂಧನ ಮುಕ್ತ ಜೀವನ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.

ಗುಂಡ್ಲುಪೇಟೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಸಂಘಟನೆಯ ಕಾರ್ಯಕರ್ತರು, ತಾಲ್ಲೂಕು ಕಚೇರಿ ಎದುರು ಜಮಾಯಿಸಿ ಘೋಷಣೆಗಳನ್ನು ಕೂಗಿದರು‌.

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತವಾಗಿದ್ದು, ಮಾಲೀಕ ಹಾಗೂ ಜೀತದಾಳುಗಳನ್ನ ಬೆದರಿಸಿ ಜೀತ ಪದ್ಧತಿಯನ್ನು ಅಧಿಕಾರಿಗಳು ಮುಚ್ಚಿ ಹಾಕುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
2014-15 ರಲ್ಲಿ ಗುರುತಿಸಿರುವ 47 ಮಂದಿಗೆ ಕೂಡಲೇ ಬಿಡುಗಡೆ ಪತ್ರ ನೀಡಬೇಕು, 2016-17ರಲ್ಲಿ ಅರ್ಜಿ ಹಾಕಿರುವ ಜೀತದಾಳುಗಳಿಗೂ ಬಿಡುಗಡೆ ಪತ್ರ ನೀಡುವಂತೆ ಒತ್ತಾಯಿಸಿದರು. ಜೀತದಾಳುಗಳ ಕುರಿತು ಸಮೀಕ್ಷೆ ನಡೆಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ರಾಮಮಂದಿರ ಹುಂಡಿ ವಿವಾದ, ರಾಜಕೀಯಗೊಳಿಸುವುದು ಸರಿಯಲ್ಲ: ಮಾಯಾವತಿ

ನಾವು ತಾತ್ಕಾಲಿಕ, 15 ದಿನದೊಳಗೆ ಸಂಪುಟ ವಿಸ್ತರಣೆ: ಎಂಬಿ ಪಾಟೀಲ್

ಕೇತನ್ ಅಗರ್ವಾಲ್ ಹತ್ಯೆ ಬಗ್ಗೆ ಅಪಹಾಸ್ಯ: ದಂತವೈದ್ಯೆ ಡಾ.ಮುಸ್ಕಾನ್ ಸೋನಿಗೆ ಬಿಗ್‌ ಶಾಕ್‌, Video

ಮುಂದಿನ ಸುದ್ದಿ
Show comments