Webdunia - Bharat's app for daily news and videos

Install App

ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

Webdunia
ಗುರುವಾರ, 27 ಡಿಸೆಂಬರ್ 2018 (15:08 IST)
ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆನಿರತ ವಿಷ್ಣು ಅಭಿಮಾನಿಯೊಬ್ಬ ಅಸ್ವಸ್ಥಗೊಂಡಿದ್ದಾನೆ.

ವಿಷ್ಣು ಸೇನಾ ಸಂಘಟನೆ ರಾಜ್ಯ ಖಜಾಂಚಿ ಮಧುಸೂದನ್ ತೀವ್ರ ಅಸ್ವಸ್ಥಗೊಂಡಿದ್ದಾನೆ. ಪ್ರತಿಭಟನೆ ಮಾಡುವ ವೇಳೆ ಮಧುಸೂದನ್ ಅಸ್ವಸ್ಥನಾಗಿದ್ದಾನೆ.

ಅಸ್ವಸ್ಥಗೊಂಡ ಮಧುಸೂದನ್ ನನ್ನು ಆ್ಯಂಬುಲೆನ್ಸ್ ಮೂಲಕ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉದ್ಬೂರು ಗೇಟ್ ಬಳಿ ಪ್ರತಿಭಟನೆ ಮಾಡುತ್ತಿದ್ದ ವಿಷ್ಣು ಸೇನಾ ಸಂಘಟನೆ ಸದಸ್ಯರು, ವಿಷ್ಣು ಸ್ಮಾರಕ ನಿರ್ಮಾಣ ಮಾಡಬೇಕೆಂದು ಪ್ರತಿಭಟನೆಗೆ ಮುಂದಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುದಿಯುತ್ತಿದ್ದ ಬೆಲ್ಲದ ಕೊಪ್ಪರಿಗೆಗೆ ಬಿದ್ದ ಯುವಕ: ಧಾರುಣ ಘಟನೆಯ ವಿಡಿಯೋ ವೈರಲ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮನುಷ್ಯರೇ ಸಂಗಾತಿ ಸತ್ತರೆ ಇಷ್ಟೊಂದು ಅಳಲ್ವೇನೋ.. ಆನೆಗೆ ತನ್ನ ಗೆಳೆಯನ ಮೇಲಿನ ಪ್ರೀತಿ ನೋಡಿದ್ರೆ ಕಣ್ಣೀರೇ ಬರುತ್ತೆ Video

ಸಂಭಾಜಿನಗರ ಕುನಾಲ್ ಆತ್ಮಹತ್ಯೆಗೆ ನಿಜ ಕಾರಣ ಬಯಲು: ಇಷ್ಟು ದಿನ ಅಂದುಕೊಂಡಿದ್ದೇ ಬೇರೆ, ಆಗಿರೋದೇ ಬೇರೆ Video

Video: ಇವನೆಂಥಾ ಪಾಗಲ್ ಪ್ರೇಮಿ… ಕಾರಿನ ಮೇಲೆ ಗರ್ಲ್ ಫ್ರೆಂಡ್ ನೀಡಿದ 3400 ಕಿಸ್, ಯುವಕನಿಗೆ ಪೊಲೀಸರ ಕ್ಲಾಸ್

ಮುಂದಿನ ಸುದ್ದಿ
Show comments