ಕುಡಿಯುವ ನೀರಿಗೆ ಆಗ್ರಹಿಸಿ ಪ್ರತಿಭಟನೆ

Webdunia
ಸೋಮವಾರ, 12 ಜೂನ್ 2023 (20:59 IST)
ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.. ವಿಜಯಪುರ ನಗರದ ಜೋರಾಪುರ ಪೇಟ್ ಬಳಿ ರಸ್ತೆ ತಡೆದು ಸ್ಥಳೀಯರ ಪ್ರತಿಭಟನೆ ಮಾಡಿದ್ದಾರೆ. ನಗರಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ತಿಂಗಳಿಗೆ ಒಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ದೈನಂದಿನ ಜೀವನ ನಡೆಸಲು ಸಮಸ್ಯೆ ಆಗುತ್ತಿದೆ ಎಂದು ಮಹಾನಗರ ಪಾಲಿಕೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಮುಂದಿನ ಸುದ್ದಿ
Show comments