Webdunia - Bharat's app for daily news and videos

Install App

ಹೈನುಗಾರಿಕೆ ವಿಸ್ತರಣಾ ಅಧಿಕಾರಿ ಹುದ್ದೆಯನ್ನು ಸೃಷ್ಠಿಸುವಂತೆ ಆಗ್ರಹಿಸಿ ಪ್ರತಿಭಟನೆ

Webdunia
ಶನಿವಾರ, 11 ಮಾರ್ಚ್ 2023 (17:27 IST)
ಹೈನುಗಾರಿಕೆ ವಿಸ್ತರಣಾ ಅಧಿಕಾರಿ ಹುದ್ದೆಯನ್ನು ಸೃಷ್ಠಿಸುವಂತೆ ಆಗ್ರಹಿಸಿ ಬೆಂಗಳೂರಿನ ಡೈರಿ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು
 
ಪ್ರತಿಭಟನೆ ಮಾಡಲಾಗಿದೆ.ಹೈನು ಮಹಾವಿದ್ಯಾಲಯ ಬೆಂಗಳೂರು ಈ ವಿಶ್ವವಿದ್ಯಾಲಯ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕಾ ವಿಶ್ವಾಸಂಸ್ಥೆಯ ಅಂಗಸಂಸ್ಥೆಯಾಗಿದ್ದು,40 ವರ್ಷಗಳಿಂದ ಬಿ ಎ ಸ್ಸಿ. ( ಡೈರಿ ಸೈನ್ಸ್ ) ಬಿ ಟೆಕ್ ಪದವಿ ಕೊಡುತ್ತ ಬಂದಿದೆ.ಆದರೆ ಪಾಸ್ ಆದಾ ಪದವೀಧದರಿಗೆ ಸರ್ಕಾರ ಮಾನ್ಯತೆ ಪಡೆದ ವಿಭಾಗಗಳಲ್ಲಿ ಯಾವುದೇ ಉದ್ಯೋಗ ಸಿಕ್ಕಿಲ್ಲ.ಕರ್ನಾಟಕದ್ಲಲ್ಲಿ ಹೈನುಗಾರಿಕೆಯ 2 ಮಹಾವಿದ್ಯಾಲಯಗಳಿವೆ.ಗುಲ್ಬರ್ಗ ಮತ್ತು ಬೆಂಗಳೂರಿನಲ್ಲಿ ಹೈನು ಮಹಾವಿದ್ಯಾಲಯಗಳನ್ನು ಒಳಗೊಂಡಿದೆ.ಪ್ರತಿ ವರ್ಷ 80 ಪದವೀಧರರು ಹೊರಹೋಗುತ್ತಾರೆ.ಆದರೆ ಯಾವೊಬ್ಬ ವಿದ್ಯಾರ್ಥಿಗೂ ಉದ್ಯೋಗ ಸಿಕ್ಕಿಲ್ಲ ಎಂದು ಪ್ರತಿಭಟನೆ ಮಾಡಲಾಗಿದೆ.
 
ಕಳೆದ 6 ತಿಂಗಳಿನಿಂದ ಪ್ರತಿ ತಾಲೂಕಿನಲ್ಲೂ ಹೈನು ವಿಸ್ತರಣ ಅಧಿಕಾರಿಯನ್ನ ನೇಮಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು,ಸರ್ಕಾರ ಇದಕ್ಕೆ ಸ್ಪಂದಿಸದ ಕಾರಣ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments